Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊದಲ ಬಾರಿಗೆ ಬಿಎಸ್ ಯಡಿಯೂರಪ್ಪ ಅವರನ್ನ ಹೊಗಳಿದ ಶಾಸಕ ಯತ್ನಾಳ್..!

Facebook
Twitter
Telegram
WhatsApp

 

ಬೆಂಗಳೂರು: ವಿಧಾನಸಭೆಯಲ್ಲಿ ವಿದಾಯದ ಭಾಷಣದಲ್ಲಿ ಎಲ್ಲರೂ ರಾಜಕಾರಣ ದ್ವೇಷ ಮರೆತು, ಹೊಗಳಿಕೆಯ ಮಾತುಗಳನ್ನು ಹೇಳುತ್ತಿದ್ದಾರೆ. ಅದರಲ್ಲೂ ತಮ್ಮ ಪಕ್ಷದವರೇ ಆದರೂ ಸದಾ ಆರೋಪ ಮಾಡುತ್ತಿದ್ದ ಶಾಸಕ ಯತ್ನಾಳ್ ಇಂದು ಬಿಎಸ್ ಯಡಿಯೂರಪ್ಪ ಅವರನ್ನು ಹೊಗಳಿದ್ದಾರೆ.

ಸದನದಲ್ಲಿ ಮಾತನಾಡಿದ ಯತ್ನಾಳ್, ನಾನು, ಸ್ಪೀಕರ್, ಆರಗ ಜ್ಞಾನೇಂದ್ರ 94ರ ಬ್ಯಾಚಿನವರು. ಹೆಚ್ಡಿಡಿ, ಖರ್ಗೆ, ವಾಟಾಳ್ ನಾಗರಾಜ್ ಸೇರಿದಂತೆ ಹಲವರು ದೊಡ್ಡವರು. ಬಿಎಸ್ ಯಡಿಯೂರಪ್ಪ ಅವರು ನಮ್ಮನ್ನು ಮುನ್ನಡೆಸುತ್ತಿದ್ದರು. ಸುಮ್ಮನೆ ಕುಳಿತುಕೊಳ್ಳಿ ಎಂದು ನಮ್ಮನ್ನು ಗದರುತ್ತಿದ್ದರು. ಅಭಿವೃದ್ಧಿ ವಿಚಾರದಲ್ಲಿ ಅನ್ಯಾಯವಾದಾಗ ಧ್ವನಿ ಎತ್ತಿದ್ದೇನೆ. ಇಲ್ಲಿಯೂ ಅನ್ಯಾಯವಾದಾಗ ಮಾತನಾಡಲು ಅವಕಾಶ ನೀಡಿದ್ದೀರಿ.

ಬಿಎಸ್ವೈ ಜೊತೆಗೆ ಏನೇ ವೈಷಮ್ಯವಿರಬಹುದು, ಆದರೆ ಅವರು ನಮ್ಮ ನಾಯಕರು. ರಾಜ್ಯದಲ್ಲಿ ಪಕ್ಷ ಕಟ್ಟಿದ್ದು ಬಿಎಸ್ ಯಡಿಯೂರಪ್ಪ ಅವರು, ಅನಂತ್ ಕುಮಾರ್ ಅವರು. ಪಕ್ಷ ಕಟ್ಟಿ ಕೊನೆಯವರೆಗೂ ಉಳಿದವರು ಯಡಿಯೂರಪ್ಪ ಅವರು. ಬಿಎಸ್ವೈ ಅವರೂ ನನ್ನನ್ನು ಮಂತ್ರಿ ಮಾಡಲಿಲ್ಲ. ಅದೇನೆ ಇರಲಿ ಬಿಎಸ್ ಯಡಿಯೂರಪ್ಪ ಅವರು ನನ್ನನ್ನು ಬೆಳೆಸಿದರೂ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!