Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋದಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ : ನಮಗೂ ಅವರೇ ಪ್ರಧಾನಿ ಆಗಲಿ ಅಂತಿದ್ದಾರೆ ಪಾಕಿಗಳು..!

Facebook
Twitter
Telegram
WhatsApp

ಭಾರತವನ್ನು ಕಂಡರೆ ಕೆಂಡಕಾರುತ್ತಿದ್ದ ಪಾಕಿಸ್ತಾನ ಇದೀಗ ಭಾರತದ ಸಹಾಯಹಸ್ತ ಬೇಡುತ್ತಿದೆ. ಅಲ್ಲಿನ ಪರಿಸ್ಥಿತಿ ಕಂಡು ನಮಗೂ ಭಾರತದ ಪ್ರಧಾನಿ ಮೋದಿಯವರೇ ಪ್ರಧಾನಿಯಾಗಲಿ ಅಂತಿದ್ದಾರೆ ಎಂದು ಸುದ್ದಿ ಮೂಲಗಳು ವರದಿ ಮಾಡಿವೆ.

ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು ಶುರುವಾಗಿ ಸುಮಾರು ತಿಂಗಳುಗಳೇ ಕಳೆದಿವೆ. ಇನ್ನು ಯಾವುದು ಸರಿಯಾಗುತ್ತಿಲ್ಲ. ಒಂದೊತ್ತಿನ ಊಟಕ್ಕೂ ಅಲ್ಲಿನ ಜನ ಪರದಾಡುತ್ತಿದ್ದಾರೆ. ಹಾಲು, ಕಾಫಿ, ಟೀ, ಗೋಧಿ ಹಿಟ್ಟು ಹೀಗೆ ಎಲ್ಲಾ ಆಹಾರ ಪದಾರ್ಥಗಳ ಬೆಲೆಯೂ ಗಗನಕ್ಕೇರಿದೆ. ಅಗತ್ಯ ವಸ್ತುಗಳ ಬೆಲೆ ಕೇಳಿ ಕೇಳಿ ಶಾಕ್ ಆಗಿದ್ದಾರೆ.

ಪಾಕಿಸ್ತಾ‌ನದ ಪ್ರಜೆಗಳೇ ಪ್ರಧಾನಿ ಶೆಹಬಾಜ್ ಶರೀಫ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಪತ್ರಕರ್ತರ ಜೊತೆಗೆ ವ್ಯಕ್ತಿಯೊಬ್ಬ ಮಾತನಾಡಿದ ವಿಡಿಯೋವೊಂದು ವೈರಲ್ ಆಗಿದೆ. “ನರೇಂದ್ರ ಮೋದಿ ಪಾಕಿಸ್ತಾನದ ಪ್ರಧಾನಿಯಾದರೆ ಸಾಕು. ನಮಗೆ ಼ರೀಪೊ್, ಇಮ್ರಾನ್ ಖಾನ್, ಮುಷರಫ್ ಅಂತ ಸರ್ವಾಧಿಕಾರಿಗಳು ಬೇಡವೇ ಬೇಡ. ಮೋದಿ ಪಾಕಿಸ್ತಾನದ ಪ್ರಧಾನಿಯಾದರೆ ನಾವೂ ಅಗತ್ಯ ವಸ್ತಿಗಳನ್ನು ಕಡಿಮೆ ಬೆಲೆಗೆ ಕೊಂಡುಕೊಳ್ಳಬಹುದು” ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

error: Content is protected !!