Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗ್ರಾಮದಿಂದ ಮಹಾನಗರದ ತನಕ ಸಿದ್ಧತೆ ಮಾಡಿಕೊಳ್ಳಿ : ಮಂಗಳೂರಿನಲ್ಲಿ ಮೋದಿ ಕರೆ

Facebook
Twitter
Telegram
WhatsApp

 

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿಗೆ ಭೇಟಿ ನೀಡಿದ್ದರು. ಗೋಲ್ಡ್ ಫಿಂಚ್ ಹೊಟೇಲ್ ಮೈದಾನದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಶಾಸಕರು, ಸಚಿವರು, ಸಂಸದರು, ಬಿಜೆಪಿ ನಾಯಕರಿಗೆ ಒಂದಷ್ಟು ಸಲಹೆ ಮತ್ತು ಎಚ್ಚರಿಕೆಗಳನ್ನು ನೀಡಿದರು.

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇದೆ‌. ಹೀಗಾಗಿ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಕರ್ನಾಟಕದಲ್ಲಿ ಇದು ಚುನಾವಣಾ ವರ್ಷವಾಗಿರುವುದರಿಂದ ಶಾಸಕರು ಮತ್ತು ಮಂತ್ರಿಗಳು ರಾಜ್ಯ ಮತ್ತು ಕೇಂದ್ರದ ಯೋಜನೆಯನ್ನು ಮನೆ ಮನೆಗೆ ತಲುಪಿಸಬೇಕು. ಪಕ್ಷ ಸಂಘಟನೆ ಎಂಬುದು ನಿರಂತರ ಪ್ರಕ್ರಿಯೆಯಾಗಿರುತ್ತದೆ. ಗ್ರಾಮದಿಂದ ಹಿಡಿದು ಮಹಾನಗರದವರೆಗೂ ಚುನಾವಣೆ ಸಿದ್ಧತೆ ಮಾಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.

ಮಿಷನ್ ಬೆಂಗಳೂರು ವಿಚಾರವಾಗಿ ವಿಶೇಷ ಗಮನ ಕೊಡಬೇಕು. ಮೂಲಭೂತ ಸೌಕರ್ಯದ ಕಡೆ ನಿರ್ಲಕ್ಷ್ಯ ಬೇಡ. ರಾಜ್ಯದಲ್ಲಿ 150 ಸ್ಥಾನ ಬರುತ್ತದೆ ಎಂಬ ವಿಶ್ವಾಸ ನಮಗಿದೆ. ಪ್ರತಿ ತಿಂಗಳು ನಾನು ರಾಜ್ಯಕ್ಕೆ ಬರುತ್ತೇನೆ. ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಕಾರ್ಯಕ್ರಮಗಳ ಆಯೋಜನೆ ಮಾಡಿ. ಪಕ್ಷಗಳ ಶೇ.40 ಭ್ರಷ್ಟಾಚಾರ ಆರೋಪಕ್ಕೆ ನಾವು ತಕ್ಕ ಉತ್ತರ ನೀಡಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!