ರಾಜ್ಯಕ್ಕೆ ಮತ್ತೊಮ್ಮೆ ಮೋದಿ ಭೇಟಿ : ತುಮಕೂರಿನಲ್ಲಿ ಫೆ. 6ಕ್ಕೆ ಶಕ್ತಿ ಪ್ರದರ್ಶನ..!

ತುಮಕೂರು: ಗುಜರಾತ್ ಚುನಾವಣೆ ಬಳಿಕ ಕರ್ನಾಟಕ ಚುನಾವಣೆ ಕಡೆಗೆ ಹೆಚ್ಚು ಗಮನ ನೀಡುತ್ತಿರುವ ಪ್ರಧಾನಿ ಮೋದಿ ಅವರು ಬ್ಯಾಕ್ ಟು ಬ್ಯಾಕ್ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಹುಬ್ಬಳ್ಳಿ, ಕಲಬುರಗಿ, ಯಾದಗಿರಿ ಬಳಿಕ ಇದೀಗ ತುಮಕೂರು ಭೇಟಿಗೆ ಸಮಯದ, ದಿನಾಂಕ ನಿಗದಿಯಾಗಿದೆ. ತುಮಕೂರಿನಲ್ಲಿ ಅಲೆ ಎಬ್ಬಿಸಲು ಮೋದಿ ಸಜ್ಜಾಗಿದ್ದಾರೆ.

ಫೆಬ್ರವರಿ 6ರಂದು ಪ್ರಧಾನಿ ಮೋದಿ ತುಮಕೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 10.55ಕ್ಕೆಲ್ಲಾ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಬಳಿಕ 11.30ಕ್ಕೆಲ್ಲಾ ತುಮಕೂರಿಗೆ ಭೇಟಿ ನೀಡಿ, ಮೊದಲಿಗೆ ತುಮಕೂರು ರಸ್ತೆಯಲ್ಲಿರುವ BIEC ಇಂಡಿಯಾ ಎನರ್ಜಿ ಸಪ್ತಾಹ ಉದ್ಘಾಟನೆ ಮಾಡಲಿದ್ದಾರೆ. ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ತುಮಕೂರು ಕೂಡ ಮೋದಿಯವರ ಸ್ವಾಗತಕ್ಕೆ ಸಜ್ಜಾಗಿದೆ. ಎನರ್ಜಿ ಸಪ್ತಾಹ ಮುಗಿಸಿಕೊಂಡು ನೇರವಾಗಿ ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ 2.45ಕ್ಕೆ ಗುಬ್ಬಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಹೆಚ್ಎಎಲ್ ನಲ್ಲಿರುವ ಹೆಲಿಕಾಪ್ಟರ್ ಫ್ಯಾಕ್ಟರಿ ಲೋಕಾರ್ಪಣೆ ಮಾಡಲಿದ್ದಾರೆ. ಮತ್ತು ಜಲಜೀವನ್ ಮಿಷನ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

suddionenews

Recent Posts

ಬಗರ್‍ಹುಕುಂ ಅರ್ಜಿಗಳನ್ನು ಮರು ಪರಿಶೀಲಿಸಿ : ಕುಮಾರ್ ಸಮತಳ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…

4 minutes ago

ಹೈಕೋರ್ಟ್ ತೀರ್ಪು : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಭ್ರಮಾಚರಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

9 minutes ago

ದಾವಣಗೆರೆ ವಿಶ್ವವಿದ್ಯಾನಿಲಯ : ಹೊಳಲ್ಕೆರೆ ವಿದ್ಯಾರ್ಥಿನಿ ಗಂಗಮ್ಮ ಪ್ರಥಮ ರ‌್ಯಾಂಕ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

12 minutes ago

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ : ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…

18 minutes ago

15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…

31 minutes ago

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

3 hours ago