Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಳಕಾಲ್ಮೂರು : ಭೀಕರ ರಸ್ತೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು…!

---Advertisement---

ಸುದ್ದಿಒನ್, ಮೊಳಕಾಲ್ಮೂರು, ಏಪ್ರಿಲ್. 01 : ತಾಲೂಕಿನ ಬೊಮ್ಮಕ್ಕನಹಳ್ಳಿಯಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಳುಗಳಿಗೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment