Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊಳಕಾಲ್ಮೂರು | ಬಂಗಾರದ ನಾಣ್ಯಗಳಿಗಾಗಿ ಜನರ ಹುಡುಕಾಟ

Facebook
Twitter
Telegram
WhatsApp

 

ಸುದ್ದಿಒನ್, ಮೊಳಕಾಲ್ಮೂರು, ಡಿಸೆಂಬರ್. 24  : ಬಂಗಾರದ ನಾಣ್ಯಗಳಿಗಾಗಿ ಜನರು ಹುಡುಕುತ್ತಾ ತಾ ಮುಂದು, ನಾ ಮುಂದು ಎಂದು ಮುಗಿಬಿದ್ದು ತೀವ್ರ ಹುಡುಕಾಟ ನಡೆಸಿರುವ ಘಟನೆ ಮೊಳಕಾಲ್ಮೂರು ತಾಲೂಕಿನಲ್ಲಿ ನಡೆದಿದೆ.

ಬಳ್ಳಾರಿ ಚಳ್ಳಕೆರೆ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ
ತಾಲೂಕಿನ ಕೆಳಗಳಹಟ್ಟಿ ಗ್ರಾಮದಲ್ಲಿ ಬಂಗಾರದ ನಾಣ್ಯಗಳು ಸಿಗುತ್ತವೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳ ಜನರು ಇಂದು ಬೆಳಿಗ್ಗೆಯಿಂದಲೇ ತಂಡೋಪತಂಡವಾಗಿ ಬಂದು ಬಂಗಾರದ ನಾಣ್ಯವನ್ನು ಹುಡುಕುತ್ತಿದ್ದಾರೆ.

ಆದರೆ ಆ ಪ್ರದೇಶದಲ್ಲಿ ಕೆಲವು ನಾಣ್ಯಗಳು ದೊರೆತಿದ್ದು, ಅವು ಬಂಗಾರ ಅಥವಾ ತಾಮ್ರದ ನಾಣ್ಯಗಳು  ಎಂದು ಇನ್ನೂ ಕೂಡ ದೃಢಪಟ್ಟಿಲ್ಲ. ನಾಣ್ಯದ ಅಸಲಿಯೆತ್ತು ತಿಳಿಯದ ಜನರು ನಾ ಮುಂದು ತಾ ಮುಂದು ಎನ್ನುವಂತೆ ಬಂಗಾರದ ನಾಣ್ಯಗಳನ್ನು ಹುಡುಕಲು ಮುಗಿಬಿದ್ದಿದ್ದಾರೆ.

ಈಗಾಗಲೇ ಕೆಲವು ಜನರಿಗೆ ಸಿಕ್ಕಿರುವ ನಾಣ್ಯಗಳು ಅಸಲಿಯೋ ಅಥವಾ ನಕಲಿಯೋ ಎಂಬುದು ತಿಳಿದು ಬರಬೇಕಿದೆ. ಇತ್ತೀಚೆಗಷ್ಟೇ ಆಂಧ್ರಪ್ರದೇಶದ ಹಳ್ಳಿಯೊಂದರಲ್ಲಿಯೂ ಕೂಡಾ ಇಂತಹದ್ದೇ ಘಟನೆ ನಡೆದಿದನ್ನು ಗಮನಿಸಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!