ಮೊಳಕಾಲ್ಮೂರು | ಬಂಗಾರದ ನಾಣ್ಯಗಳಿಗಾಗಿ ಜನರ ಹುಡುಕಾಟ

 

ಸುದ್ದಿಒನ್, ಮೊಳಕಾಲ್ಮೂರು, ಡಿಸೆಂಬರ್. 24  : ಬಂಗಾರದ ನಾಣ್ಯಗಳಿಗಾಗಿ ಜನರು ಹುಡುಕುತ್ತಾ ತಾ ಮುಂದು, ನಾ ಮುಂದು ಎಂದು ಮುಗಿಬಿದ್ದು ತೀವ್ರ ಹುಡುಕಾಟ ನಡೆಸಿರುವ ಘಟನೆ ಮೊಳಕಾಲ್ಮೂರು ತಾಲೂಕಿನಲ್ಲಿ ನಡೆದಿದೆ.

ಬಳ್ಳಾರಿ ಚಳ್ಳಕೆರೆ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ
ತಾಲೂಕಿನ ಕೆಳಗಳಹಟ್ಟಿ ಗ್ರಾಮದಲ್ಲಿ ಬಂಗಾರದ ನಾಣ್ಯಗಳು ಸಿಗುತ್ತವೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳ ಜನರು ಇಂದು ಬೆಳಿಗ್ಗೆಯಿಂದಲೇ ತಂಡೋಪತಂಡವಾಗಿ ಬಂದು ಬಂಗಾರದ ನಾಣ್ಯವನ್ನು ಹುಡುಕುತ್ತಿದ್ದಾರೆ.

ಆದರೆ ಆ ಪ್ರದೇಶದಲ್ಲಿ ಕೆಲವು ನಾಣ್ಯಗಳು ದೊರೆತಿದ್ದು, ಅವು ಬಂಗಾರ ಅಥವಾ ತಾಮ್ರದ ನಾಣ್ಯಗಳು  ಎಂದು ಇನ್ನೂ ಕೂಡ ದೃಢಪಟ್ಟಿಲ್ಲ. ನಾಣ್ಯದ ಅಸಲಿಯೆತ್ತು ತಿಳಿಯದ ಜನರು ನಾ ಮುಂದು ತಾ ಮುಂದು ಎನ್ನುವಂತೆ ಬಂಗಾರದ ನಾಣ್ಯಗಳನ್ನು ಹುಡುಕಲು ಮುಗಿಬಿದ್ದಿದ್ದಾರೆ.

ಈಗಾಗಲೇ ಕೆಲವು ಜನರಿಗೆ ಸಿಕ್ಕಿರುವ ನಾಣ್ಯಗಳು ಅಸಲಿಯೋ ಅಥವಾ ನಕಲಿಯೋ ಎಂಬುದು ತಿಳಿದು ಬರಬೇಕಿದೆ. ಇತ್ತೀಚೆಗಷ್ಟೇ ಆಂಧ್ರಪ್ರದೇಶದ ಹಳ್ಳಿಯೊಂದರಲ್ಲಿಯೂ ಕೂಡಾ ಇಂತಹದ್ದೇ ಘಟನೆ ನಡೆದಿದನ್ನು ಗಮನಿಸಬಹುದು.

suddionenews

Recent Posts

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

8 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

45 minutes ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

1 hour ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

1 hour ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

1 hour ago

ಮಕ್ಕಳ ಮನಸ್ಸು ಜಂಕ್ ಪುಡ್ ಕಡೆಗೆ ಜಾರದಂತೆ ಜಾಗೃತಿ ವಹಿಸಿ : ಡಾ. ಪೃಥ್ವೀಶ್

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…

4 hours ago