Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೈನಮುನಿಯ ಬರ್ಬರ ಹತ್ಯೆಯ ಹಿಂದೆ ಹಣದ ವ್ಯವಹಾರ : ಕೊಂದವರನ್ನೆ ಕೊಲ್ಲಿ ಎಂದ ಭಕ್ತರು..!

Facebook
Twitter
Telegram
WhatsApp

 

 

ಬೆಳಗಾವಿ: ಜೈನಮುನಿ ಕಾಮಕುಮಾರ ನಂದಿಯ ಬರ್ಬರ ಹತ್ಯೆ ಬೆಳಗಾವಿ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಸದ್ಯ ಪ್ರಕರಣ ತನಿಖೆಯನ್ನು ಚಿಕ್ಕೋಡಿ ಪೊಲೀಸರು ನಡೆಸುತ್ತಿದ್ದಾರೆ. ಶವಕ್ಕಾಗಿ ರಾತ್ರಿಯಿಡೀ ಶೋಧ ಕಾರ್ಯ ನಡೆಸಿದ ಚಿಕ್ಕೋಡಿ ಪೊಲೀಸರು, ಈಗಲೂ ಕಟಕಬಾವಿ – ಮುಗಳಕೋಡ ರಸ್ತೆ ಬಂದ್ ಮಾಡಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಮೃತದೇಹಕ್ಕಾಗಿ ಮುಂದುವರಿದ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಕಟಕಬಾವಿ ಗ್ರಾಮದಲ್ಲಿ ಶೋಧ ಕಾರ್ಯ ಮುಂದುವರೆದಿದ್ದ.

 

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ರಹಸ್ಯ ಬಯಲಾಗಿದೆ. ನೀಡಿದ ಹಣ ವಾಪಸ್ ಕೇಳಿದ್ದಕ್ಕೆ, ಆಶ್ರಮದಲ್ಲಿಯೇ ಜೈನ ಮುನಿಯನ್ನು ಬರ್ಬರವಾಗಿ ಹತ್ಯೆ ಮಾಡಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ಜೈನ ಮುನಿಯಿಂದ ಲಕ್ಷಾಂತರ ಹಣ ಪಡೆದಿದ್ದ ಆರೋಪಿ ಈ ರೀತಿ ಮಾಡಿದ್ದಾನೆ ಎನ್ನಲಾಗಿದೆ. ವಿಶ್ವಾಸ ಗಳಿಸಿ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದ ಎನ್ಬಲಾಗಿದೆ. ನೀಡಿದ್ದ ಹಣ ವಾಪಾಸ್ ಕೇಳಿದ್ದಕ್ಕೆ ಈ ರೀತಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಜೈನ ಮುನಿಯ ಕೊಲೆಗೆ ಭಕ್ತರು ಆಕ್ರೋಶಗೊಂಡಿದ್ದಾರೆ‌. ಕೊಂದಿರುವ ಆರೋಪಿಗಳನ್ನು ತುಂಡು ತುಂಡಾಗಿ ಕತ್ತರಿಸಿ. ಜೈನ ಮುನಿಯನ್ನು ಹೇಗೆ ಕೊಂದಿದ್ದಾರೋ ಅದೇ ರೀತಿ ಸಾಯಿಸಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

error: Content is protected !!