Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರೂಢ ಆಶ್ರಮದಲ್ಲಿ ಒಂದೇ ತಿಂಗಳಲ್ಲಿ 27.13 ಲಕ್ಷ ಸಂಗ್ರಹ

Facebook
Twitter
Telegram
WhatsApp

ಹುಬ್ಬಳ್ಳಿ: ಸಿದ್ದರೂಢಾಶ್ರಮ ಎಂದರೆ ಉತ್ತರ ಕರ್ನಾಟಕದ ಪ್ರಸಿದ್ಧ ಮಠ. ಹುಬ್ಬಳ್ಳಿ ಧಾರಾವಾಡ ಜನರ ಆರಾಧ್ಯಧೈವ ಕೂಡ. ಅಷ್ಟೇ ಅಲ್ಲ ಇಲ್ಲಿಗೆ ರಾಜ್ಯದ ಮೂಲೆ ಮೂಲೆಯಿಂದಲೂ ಜನ ಬರುತ್ತಾರೆ. ಸಿದ್ಧರೂಢನ ದರ್ಶನ ಪಡೆಯುತ್ತಾರೆ. ಇದೀಗ ದೇವರ ಹುಂಡಿ ಸಂಗ್ರಹದಲ್ಲಿ ದಾಖಲೆಮಟ್ಟದಲ್ಲಿ ಕಾಣಿಕೆ ಸಂಗ್ರಹವಾಗಿದೆ.

ಒಂದೇ ತಿಂಗಳಲ್ಲಿ 27.13 ಲಕ್ಷ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಬ್ಯಾಂಕ್ ಇಂಡಿಯಾ ಮತ್ತು ಸಿದ್ಧಾರೂಢನಗರ ಶಾಖೆಯ ಮ್ಯಾನೇಜರ್ ಮತ್ತು ಸಿಬ್ಬಂದಿ ಭಕ್ತರ ಸಮೂಹದಲ್ಲಿ ಕಾಣಿಕೆ ಸಂಗ್ರಹದ ಹುಂಡಿ ತೆರೆದು, ಎಣಿಕೆ ಮಾಡಿದ್ದಾರೆ. ಈ ವೇಳೆ ಟ್ರಸ್ಟ್ ಕಮಿಟಿಯ ಚೇರ್ಮನ್ ಧರಣೇಂದ್ರ, ವೈಸ್ ಚೇರ್ಮನ್ ಡಾ.ಗೋವಿಂದ ಕೂಡ ಉಪಸ್ಥಿತಿಯಲ್ಲಿದ್ದರು.

ಹುಂಡಿ ಸಂಗ್ರಹದಲ್ಲಿ ಒಂದು ತಿಂಗಳಲ್ಲಿ ಸುಮಾರು 27,13 ಲಕ್ಷ ಹಣ ಮತ್ತು 17,711 ರೂ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಸಾಮಾಗ್ರಿಗಳನ್ನು ಭಕ್ತರು ಹುಂಡಿಯಲ್ಲಿ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಂಗಳೂರಿನಲ್ಲಿ KAS ಆಫೀಸರ್ ಹೆಂಡತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ಬೆಂಗಳೂರು: ಹೈಕೋರ್ಟ್ ವಕೀಲೆಯಾಗಿದ್ದ ಚೈತ್ರಾ ಬಿ.ಗೌಡ ಎಂಬುವವರು ಸಾವನ್ನಪ್ಪಿದ್ದಾರೆ. ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದರಿಂದ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಚೈತ್ರಾಗೆ ಇನ್ನು 35 ವರ್ಷ ವಯಸ್ಸಾಗಿತ್ತಷ್ಟೆ. ಸಂಜಯ್ ನಗರ ಪೊಲೀಸ್ ಠಾಣಾ

ಟೀಂ ಇಂಡಿಯಾ ಕೋಚ್ ಹುದ್ದೆಗೆ ಮೂವರ ಹೆಸರು ರೇಸ್ ನಲ್ಲಿ : ದ್ರಾವಿಡ್ ಗೆ ಸಿಗಲ್ವಾ ಮತ್ತೆ ಹುದ್ದೆ..?

ಐಪಿಎಲ್ ಮುಗಿದ ಕೂಡಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಅದಕ್ಕೆ ಉಳಿದಿರುವುದು ಇನ್ನು ಕೇವಲ 20 ದಿನಗಳಷ್ಟೇ. ಆದರೆ ಈ ಬೆನ್ನಲ್ಲೇ ಟೀಂ ಇಂಡಿಯಾ ಕೋಚ್ ಬಗ್ಗೆ ಚರ್ಚೆ ಶುರುವಾಗಿದೆ. ಈಗ ಇರುವ ಟೀಂ ಇಂಡಿಯಾದ

ರಾಜ್ಯದಲ್ಲಿ ಮುಂದಿನ 6 ದಿನ ಧಾರಾಕಾರ ಮಳೆ : ಹವಮಾನ ಇಲಾಖೆ ಮುನ್ಸೂಚನೆ

    ಬೆಂಗಳೂರು: ರಾಜ್ಯದಾದ್ಯಂತ ಈಗಾಗಲೇ ಮಳೆ ಶಯರುವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಜೋರು ಮಳೆ ಬರುತ್ತಿದೆ. ಮುಂದಿನ 6 ದಿನಗಳ ಕಾಲ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು

error: Content is protected !!