Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸ ಜಿಲ್ಲೆ ವಿಜಯನಗರಕ್ಕೆ ಕೋತಿಗಳ ಕಾಟ..!

Facebook
Twitter
Telegram
WhatsApp

ವಿಜಯನಗರ: ಇತ್ತೀಚೆಗಷ್ಟೇ ಹೊಸ ಜಿಲ್ಲೆಯಾಗಿ ಅಧಿಕೃತವಾಗಿ ಅನೌನ್ಸ್ ಆದ ವಿಜಯನಗರದಲ್ಲಿ ಜನ ಹೈರಾಣಾಗಿದ್ದಾರೆ. ಕೋತಿ ಕಾಟಕ್ಕೆ ಸುಸ್ತಾಗಿದ್ದಾರೆ. ಕೊಟ್ಟೂರು ತಾಲೂಕಿನ ಗಜಾಪುರ ಗ್ರಾಮದಲ್ಲಿ ಕೋತಿಗಳ ಕಾಟ ಹೆಚ್ಚಾಗಿದೆ. ಇದು ಅಲ್ಲಿನ ಜನರನ್ನ ಸಂಕಷ್ಟಕ್ಕೆ ಸಿಲುಕಿಸಿದೆ.

ಈ ಗ್ರಾಮದಲ್ಲಿ ಮಂಗಗಳು ಹೆಚ್ಚಾಗಿದ್ದು, ರಸ್ತೆಯಲ್ಲಿ ಓಡಾಡುವವರನ್ನು ಬಿಡುತ್ತಿಲ್ಲ.. ಮನಸ್ಸೊ ಇಚ್ಛೇ ದಾಳಿ ಮಾಡುತ್ತಿವೆ. ಈಗಾಗಲೇ 15 ಕ್ಕೂ ಹೆಚ್ಚು ಮಂದಿ ಮಂಗಗಳ ದಾಳಿಗೆ ಒಳಗಾಗಿದ್ದಾರೆ.

ಈ ಮಂಗಗಳ ಕಾಟ ನಿನ್ನೆ ಮೊನ್ನೆಯದ್ದಲ್ಲ.. ಕಳೆದ ಎರಡು ವರ್ಷಗಳಿಂದಲೂ ಕೋತಿಗಳ ಕಾಟ ಜೋರಾಗಿದೆ.. ರಸ್ತೆಯಲ್ಲಿ ಓಡಾಡುವವರು, ಬೈಕ್ ನಲ್ಲಿ ತೆರಳುವವರನ್ನ ಟಾರ್ಗೆಟ್ ಮಾಡಿ ಅಟ್ಯಾಕ್ ಮಾಡ್ತಿವೆ. ಆದ್ರೆ ಅರಣ್ಯಾಧಿಕಾರಿಗಳು ಮಾತ್ರ ಇನ್ನು ಯಾವುದೇ ಕ್ರಮ ಕೈಗೊಂಡಿಲ್ಲ.. ಹೀಗಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.. ಸದ್ಯಕ್ಕೆ ಗಾಯಗೊಂಡವರಿಗೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡುತ್ತಿದ್ದು, ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ನೀಡಿ ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

error: Content is protected !!