Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕೈಕೊಟ್ಟ ಮುಂಗಾರು ಮಳೆ : ಮೋಡ ಬಿತ್ತನೆ ಯೋಚನೆ ಸದ್ಯಕ್ಕಿಲ್ಲ ಎಂದ ಸಚಿವರು..!

---Advertisement---

 

 

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆ ಎದ್ದು ಕಾಣುತ್ತಿದೆ. ಇಷ್ಟೊತ್ತಿಗಾಗಲೇ ಭೂಮಿಯ ಉಳುಮೆ ಮಾಡಬೇಕೆನ್ನುವಷ್ಟರ ಮಟ್ಟಿಗೆ ಮಳೆ ಬರಬೇಕಾಗಿತ್ತು. ಆದರೆ ಆರಂಭದಲ್ಲಿ ಭೂಮಿ ತಂಪು ಮಾಡಿದ ಮಳೆರಾಯ ಮತ್ತೆ ಸುಳಿಯಲೇ ಇಲ್ಲ. ರೈತರೆಲ್ಲ ಬೇಸರದಲ್ಲಿಯೇ ಮೋಡದತ್ತ ಕಣ್ಣು ಬಿಟ್ಟುಕೊಂಡು ನೋಡುತ್ತಿದ್ದಾರೆ.

ಇನ್ನು ಮಳೆಗಾಗಿ ಮೋಡ ಬಿತ್ತನೆ ಮಾಡಬಹುದಾ ಎಂಬ ಕುತೂಹಲವೂ ಇತ್ತು. ಅದಕ್ಕೆ ಸಚಿವ ಕೃಷ್ಣ ಭೈರೇಗೌಡ ಉತ್ತರವನ್ನು ನೀಡಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಕೊರತೆ ಎದುರಾಗಿದೆ. ಆದರೆ ಸದ್ಯಕ್ಕೆ‌ ಮೋಡ ಬಿತ್ತನೆ ಮಾಡುವ ಯಾವುದೇ ಆಲೋಚನೆ ಇಲ್ಲ ಎಂದಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಜೂನ್ ತಿಂಗಳಲ್ಲಿ ಮಳೆಯ ಸಮಸ್ಯೆ ಎದುರಾಗಿದೆ. ಮುಂಗಾರು ಮಳೆ ತಡವಾಗಿ ಆರಂಭವಾಗಿದೆ. ಚಂಎಮಾರುತದ ಪ್ರಭಾವ, ತೇವಾಂಶದ ಕೊರತೆಯಿಂದಾಗಿ ಈ ಸಮಸ್ಯೆ ಎದುರಾಗಿದೆ‌. ಹವಮಾನ ಇಲಾಖೆಯ ತಜ್ಞರು ನೀಡಿರುವ ಮಾಹಿತಿ ಪ್ರಕಾರ, ಮುಂಗಾರು ಮತ್ತೆ ಚುರುಕಾಗುತ್ತದೆ. ಉಡುಪಿ, ಕಾರವಾರದಲ್ಲಿ ನಿರೀಕ್ಷೆಯಂತೆ ಮಳೆಯಾಗಲಿದೆ. ನಾಳೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಚುರುಕುಗೊಳ್ಳಲಿದೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...