Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೋಕಸಭೆಯ ಮುಂಗಾರು ಅಧಿವೇಶನ ಮುಕ್ತಾಯ.. ಚರ್ಚೆಯಾಗಿದ್ದು ಏನು, ಏನಾಗಬೇಕಿತ್ತು..?

Facebook
Twitter
Telegram
WhatsApp

 

ನವದೆಹಲಿ: ಈ ಬಾರಿಯ ಮುಂಗಾರು ಅಧಿವೇಶನ‌ ಮುಕ್ತಾಯವಾಗಿದೆ.‌ ಸಂಸತ್ ಮುಂಗಾರು ಅಧಿವೇಶನ ಅನಿರ್ಧಿಷ್ಟಾವಧಿಗೆ‌ ಮುಂದೂಡಿಕೆಯಾಗಿದೆ. ಅದರಲ್ಲೂ ಈ ಬಾರಿಯ ಅಧಿವೇಶನದಲ್ಲಿ ಮಣಿಪುರದ ಘಟನೆ ಸದ್ದು ಮಾಡಿದೆ.

ಮಣಿಪುರದ ಘಟನೆ ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಯುದ್ಧ ಸಾರಿತ್ತು. ಪ್ರಧಾನಿ ಮೋದಿಯವರು ಕೂಡ ವಿಪಕ್ಷಗಳ ಮಾತಿಗೆ ಉತ್ತರ ನೀಡಿರಲಿಲ್ಲ. ಆಡಳಿತ ಪಕ್ಷ ಮತ್ತು ವಿಪಕ್ಷಗಳ ತಿಕ್ಕಾಟದಿಂದ ಮುಂಗಾರು ಅಧಿವೇಶನ ಮುಕ್ತಾಯವಾಗಿದೆ.

ಈ ಬಾರಿಯ ಸಂಸತ್ ಅಧಿವೇಶನ ಸಾಕಷ್ಟು ಗಮನ ಸೆಳೆಯಿತು. 17 ದಿನಗಳಲ್ಲಿ ಒಟ್ಟು 44 ಗಂಟೆ 13 ನಿಮಿಷ ಕಾಲ ಅಧಿವೇಶನ ನಡೆಸಿದ್ದೇವೆ ಎಂದು ಸ್ಪೀಕರ್ ಓಂ ಬಿರ್ಲಾ ಮಾಹಿತಿ ನೀಡಿದ್ದಾರೆ. 20 ಮಸೂದೆಗಳನ್ನು ಪರಿಚಯಿಸಿದ್ದು ಒಟ್ಟು 22 ಕರಡು ಮಸೂದೆಗಳನ್ನ ಈ ಬಾರಿ ಅಂಗೀಕರಿಸಲಾಗಿದೆ. ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿ ಇದೀಗ ಆದೇಶ ಹೊರಡಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!