Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೋಕಸಭೆಯ ಮುಂಗಾರು ಅಧಿವೇಶನ ಮುಕ್ತಾಯ.. ಚರ್ಚೆಯಾಗಿದ್ದು ಏನು, ಏನಾಗಬೇಕಿತ್ತು..?

Facebook
Twitter
Telegram
WhatsApp

 

ನವದೆಹಲಿ: ಈ ಬಾರಿಯ ಮುಂಗಾರು ಅಧಿವೇಶನ‌ ಮುಕ್ತಾಯವಾಗಿದೆ.‌ ಸಂಸತ್ ಮುಂಗಾರು ಅಧಿವೇಶನ ಅನಿರ್ಧಿಷ್ಟಾವಧಿಗೆ‌ ಮುಂದೂಡಿಕೆಯಾಗಿದೆ. ಅದರಲ್ಲೂ ಈ ಬಾರಿಯ ಅಧಿವೇಶನದಲ್ಲಿ ಮಣಿಪುರದ ಘಟನೆ ಸದ್ದು ಮಾಡಿದೆ.

ಮಣಿಪುರದ ಘಟನೆ ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಯುದ್ಧ ಸಾರಿತ್ತು. ಪ್ರಧಾನಿ ಮೋದಿಯವರು ಕೂಡ ವಿಪಕ್ಷಗಳ ಮಾತಿಗೆ ಉತ್ತರ ನೀಡಿರಲಿಲ್ಲ. ಆಡಳಿತ ಪಕ್ಷ ಮತ್ತು ವಿಪಕ್ಷಗಳ ತಿಕ್ಕಾಟದಿಂದ ಮುಂಗಾರು ಅಧಿವೇಶನ ಮುಕ್ತಾಯವಾಗಿದೆ.

ಈ ಬಾರಿಯ ಸಂಸತ್ ಅಧಿವೇಶನ ಸಾಕಷ್ಟು ಗಮನ ಸೆಳೆಯಿತು. 17 ದಿನಗಳಲ್ಲಿ ಒಟ್ಟು 44 ಗಂಟೆ 13 ನಿಮಿಷ ಕಾಲ ಅಧಿವೇಶನ ನಡೆಸಿದ್ದೇವೆ ಎಂದು ಸ್ಪೀಕರ್ ಓಂ ಬಿರ್ಲಾ ಮಾಹಿತಿ ನೀಡಿದ್ದಾರೆ. 20 ಮಸೂದೆಗಳನ್ನು ಪರಿಚಯಿಸಿದ್ದು ಒಟ್ಟು 22 ಕರಡು ಮಸೂದೆಗಳನ್ನ ಈ ಬಾರಿ ಅಂಗೀಕರಿಸಲಾಗಿದೆ. ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿ ಇದೀಗ ಆದೇಶ ಹೊರಡಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!