Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಸರು ಬೇಳೆ ನಮ್ಮ ದೇಹಕ್ಕೆ ಎಷ್ಟೆಲ್ಲಾ ಉಪಯೋಗವಿದೆ ಗೊತ್ತಾ..?

Facebook
Twitter
Telegram
WhatsApp

ಅಡುಗೆ ಮನೆ ಪದಾರ್ಥವೇ ನಮ್ಮ ದೇಹಕ್ಕೆ ಔಷಧಿ, ಮದ್ದು. ಅದರಲ್ಲಿ ಹೆಸರು ಬೇಳೆ ಕೂಡ ಒಂದು. ಯಾವಾಗಲಾದರೊಮ್ಮೆ ಕೋಸಂಬರಿ‌ ಮಾಡಿಕೊಂಡು ತಿನ್ನುವ ಈ ಬೇಳೆಯಲ್ಲಿ ಅನೇಕ ಉಪಯೋಗಗಳಿವೆ.

ಅತೀ ಉಷ್ಣ ವಾಗಿದ್ದರೆ, ಉಷ್ಣದಿಂದ ಬಾಯಿ ಹುಣ್ಣಾಗಿದ್ದರೆ ಹೆಸರುಬೇಳೆ ಪಾಯಸ ಮಾಡಿ ತಿಂದರೆ ಉಷ್ಣ ಕಮ್ಮಿಯಾಗುತ್ತದೆ.

ವಾರಕ್ಕೆ ಒಮ್ಮೆಯಾದರೂ ಹೆಸರುಬೇಳೆಯನ್ನು ಹೆಚ್ಚು ಉಪಯೋಗಿಸುವುದು ಒಳ್ಳೆಯದು. ಹೆಸರುಬೇಳೆ ಜೊತೆಗೆ ಸ್ವಲ್ಪ ಮೆಂತ್ಯ, ಸ್ವಲ್ಪ ನೆಲ್ಲಿ ಚೆಟ್ಟು ಹಾಕಿ ರಾತ್ರಿ ನೆನೆಸಿ, ಬೆಳಗ್ಗೆ ನುಣುಪಾಗಿ ಅರೆದು ತಲೆಗೆ ಹಚ್ಚಿ ಸ್ನಾನ ಮಾಡಿದರೂ ಕೂಡ ತಂಪಾಗುತ್ತದೆ.

ಹೆಸರುಬೇಳೆ ಮತ್ತು ಕಡಲೆ ಬೇಳೆಯನ್ನು ಪುಡಿ ಮಾಡಿಸಿ, ಆ ಹಿಟ್ಟಿನಿಂದ ಮಕ್ಕಳಿಗೆ ಸ್ನಾನ ಮಾಡಿಸಿದರೆ, ಚಳಿಗಾಲದಲ್ಲಿ ಚರ್ಮ ಬಿರುಕು ಬಿಡುವುದನ್ನು ತಪ್ಪಿಸಬಹುದು. ಅದಕ್ಕೆ ಸ್ವಲ್ಪ ಮೆಂತ್ಯವನ್ನು ಕೂಡ ಪುಡಿ ಮಾಡಿಸಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

error: Content is protected !!