Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹುಬ್ಬಳ್ಳಿ – ಧಾರವಾಡದಲ್ಲಿ ಡಿಲೀಟ್ ಆಯ್ತು 4 ಲಕ್ಷಕ್ಕೂ ಹೆಚ್ಚು BPL ಕಾರ್ಡ್..!

Facebook
Twitter
Telegram
WhatsApp

 

 

ಹುಬ್ಬಳ್ಳಿ: ನಕಲಿ ಬಿಪಿಎಲ್ ಕಾರ್ಡ್ ದಾರರಿಗೆ ಇಲಾಖೆ ಬಿಸಿಮುಟ್ಟಿಸಲು ಪ್ಲ್ಯಾನ್ ಮಾಡಿತ್ತು. ಇದೀಗ ಅದರಂತೆ ಹುಬ್ಬಳ್ಳಿ ಧಾರವಾಡದಲ್ಲಿ ನಕಲಿ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿದೆ. ಅದು ಸುಮಾರು 4 ಲಕ್ಷಕ್ಕೂ ಅಧಿಕಾ ಕಾರ್ಡ್ ಗಳು ರದ್ದಾಗಿವೆ.

ಬಡತನ ರೇಖೆಗಿಂತ ಕೆಳಗಿರುವವರಿಗೆ ಈ ಸೌಲಭ್ಯ ಸಿಗಲಿ ಎಂದು ಸರ್ಕಾರ ಸೌಲಭ್ಯ ತಂದಿದೆ. ಆದರೆ ಫಲಾನುಭವಿಗಳಿಗಿಂತ ಉಳ್ಳವರೇ ಹೆಚ್ಚಿನ ಕಾರ್ಡ್ ಗಳನ್ನು ಹೊಂದಿದ್ದಾರೆ. ಹೀಗಾಗಿ ಅಂಥವರನ್ನೇ ಇಲಾಖೆ ಟಾರ್ಗೆಟ್ ಮಾಡಿದ್ದು, ಕೇವಲ 15 ದಿನದಲ್ಲಿ ಸುಮಾರು 4.59 ಲಕ್ಷ ಕಾರ್ಡ್ ಗಳು ಡಿಲೀಟ್ ಆಗಿದೆ.

ಇಷ್ಟು ಕಾರ್ಡ್ ದಾರರು ಕಳೆದ ತಿಂಗಳು ಪಡಿತರವನಗನು ಪಡೆದಿದ್ದರು. ಇದೀಗ ಸೂಕ್ತ ದಾಖಲೆಗಳನ್ನು ಪರಿಶೀಲನೆ ಮಾಡಿದ ಇಲಾಖೆ, ಸೂಕ್ತ ಕ್ರಮ ಕೈಗೊಂಡಿದೆ. ಮೃತರ ಹೆಸರಿನಲ್ಲಿಯೂ ಪಡಿತರ ಪಡೆಯುತ್ತಿದ್ದರು. ಈ ಸಂಬಂಧ ದೂರು ನೀಡಿದ್ದರು. ಈ ಹಿನ್ನೆಲೆ ಮೃತರ ಮಾಹಿತಿ ಕಲೆ ಹಾಕಲಾಗಿತ್ತು. ಅದರಂತೆ ಸುಮಾರು 4.59 ಲಕ್ಷ ಕಾರ್ಡ್ ಗಳು ಡಿಲೀಟ್ ಆಗಿದೆ.

ರಾಜ್ಯದಲ್ಲಿ 1.27 ಕೋಟಿ ಬಿಪಿಎಲ್ ಕಾರ್ಡ್‌ಗಳಿದ್ದು, 4.36 ಕೋಟಿ ಜನರಿಗೆ ಅನುಕೂಲವಾಗಿದೆ. ಆಹಾರ ಮತ್ತು ನಾಗರಿಕ ಇಲಾಖೆಯ ಜಂಟಿ ನಿರ್ದೇಶಕ ಗ್ಯಾನೇಂದ್ರಕುಮಾರ್ ಗೋನ್ವಾರ್ ಮಾಹಿತಿ ನೀಡಿದ್ದಾರೆ. ಬಿಪಿಎಲ್ ಕಾರ್ಡ್ ಗಳನ್ನು ಉಳ್ಳವರು ಹೊಂದಿರುವುದು ಇದು ಮೊದಲೇನು ಅಲ್ಲ. ಬಹಳ ವರ್ಷಗಳಿಂದಾನೂ ಈ ಆರೋಪ‌ ಎಲ್ಲಾ ಜಿಲ್ಲೆಗಳಲ್ಲೂ ಕೇಳಿ ಬಂದಿದೆ. ಇದೀಗ ಹುಬ್ಬಳ್ಳಿ – ಧಾರವಾಡದಲ್ಲಿ ಇದಕ್ಕೊಂದು ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!