ಹುಬ್ಬಳ್ಳಿ – ಧಾರವಾಡದಲ್ಲಿ ಡಿಲೀಟ್ ಆಯ್ತು 4 ಲಕ್ಷಕ್ಕೂ ಹೆಚ್ಚು BPL ಕಾರ್ಡ್..!

 

 

ಹುಬ್ಬಳ್ಳಿ: ನಕಲಿ ಬಿಪಿಎಲ್ ಕಾರ್ಡ್ ದಾರರಿಗೆ ಇಲಾಖೆ ಬಿಸಿಮುಟ್ಟಿಸಲು ಪ್ಲ್ಯಾನ್ ಮಾಡಿತ್ತು. ಇದೀಗ ಅದರಂತೆ ಹುಬ್ಬಳ್ಳಿ ಧಾರವಾಡದಲ್ಲಿ ನಕಲಿ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿದೆ. ಅದು ಸುಮಾರು 4 ಲಕ್ಷಕ್ಕೂ ಅಧಿಕಾ ಕಾರ್ಡ್ ಗಳು ರದ್ದಾಗಿವೆ.

ಬಡತನ ರೇಖೆಗಿಂತ ಕೆಳಗಿರುವವರಿಗೆ ಈ ಸೌಲಭ್ಯ ಸಿಗಲಿ ಎಂದು ಸರ್ಕಾರ ಸೌಲಭ್ಯ ತಂದಿದೆ. ಆದರೆ ಫಲಾನುಭವಿಗಳಿಗಿಂತ ಉಳ್ಳವರೇ ಹೆಚ್ಚಿನ ಕಾರ್ಡ್ ಗಳನ್ನು ಹೊಂದಿದ್ದಾರೆ. ಹೀಗಾಗಿ ಅಂಥವರನ್ನೇ ಇಲಾಖೆ ಟಾರ್ಗೆಟ್ ಮಾಡಿದ್ದು, ಕೇವಲ 15 ದಿನದಲ್ಲಿ ಸುಮಾರು 4.59 ಲಕ್ಷ ಕಾರ್ಡ್ ಗಳು ಡಿಲೀಟ್ ಆಗಿದೆ.

ಇಷ್ಟು ಕಾರ್ಡ್ ದಾರರು ಕಳೆದ ತಿಂಗಳು ಪಡಿತರವನಗನು ಪಡೆದಿದ್ದರು. ಇದೀಗ ಸೂಕ್ತ ದಾಖಲೆಗಳನ್ನು ಪರಿಶೀಲನೆ ಮಾಡಿದ ಇಲಾಖೆ, ಸೂಕ್ತ ಕ್ರಮ ಕೈಗೊಂಡಿದೆ. ಮೃತರ ಹೆಸರಿನಲ್ಲಿಯೂ ಪಡಿತರ ಪಡೆಯುತ್ತಿದ್ದರು. ಈ ಸಂಬಂಧ ದೂರು ನೀಡಿದ್ದರು. ಈ ಹಿನ್ನೆಲೆ ಮೃತರ ಮಾಹಿತಿ ಕಲೆ ಹಾಕಲಾಗಿತ್ತು. ಅದರಂತೆ ಸುಮಾರು 4.59 ಲಕ್ಷ ಕಾರ್ಡ್ ಗಳು ಡಿಲೀಟ್ ಆಗಿದೆ.

ರಾಜ್ಯದಲ್ಲಿ 1.27 ಕೋಟಿ ಬಿಪಿಎಲ್ ಕಾರ್ಡ್‌ಗಳಿದ್ದು, 4.36 ಕೋಟಿ ಜನರಿಗೆ ಅನುಕೂಲವಾಗಿದೆ. ಆಹಾರ ಮತ್ತು ನಾಗರಿಕ ಇಲಾಖೆಯ ಜಂಟಿ ನಿರ್ದೇಶಕ ಗ್ಯಾನೇಂದ್ರಕುಮಾರ್ ಗೋನ್ವಾರ್ ಮಾಹಿತಿ ನೀಡಿದ್ದಾರೆ. ಬಿಪಿಎಲ್ ಕಾರ್ಡ್ ಗಳನ್ನು ಉಳ್ಳವರು ಹೊಂದಿರುವುದು ಇದು ಮೊದಲೇನು ಅಲ್ಲ. ಬಹಳ ವರ್ಷಗಳಿಂದಾನೂ ಈ ಆರೋಪ‌ ಎಲ್ಲಾ ಜಿಲ್ಲೆಗಳಲ್ಲೂ ಕೇಳಿ ಬಂದಿದೆ. ಇದೀಗ ಹುಬ್ಬಳ್ಳಿ – ಧಾರವಾಡದಲ್ಲಿ ಇದಕ್ಕೊಂದು ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

37 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago