Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ 1.5 ಕೋಟಿ ಹಣ ದರೋಡೆ : ತಡವಾಗಿ ಪ್ರಕರಣ ಬೆಳಕಿಗೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ : ಬೈಕ್ ನಲ್ಲಿ ತೆರಳುತ್ತಿದ್ದಾಗ ಅಡ್ಡಗಟ್ಟಿ 1.5 ಕೋಟಿ ದರೋಡೆ ಮಾಡಿರುವ ಘಟನೆ ತಾಲೂಕಿನ ಈಚಲನಾಗೇನಹಳ್ಳಿಯಲ್ಲಿ ನಡೆದಿದೆ.

ಇಬ್ಬರು ವ್ಯಕ್ತಿಗಳು ಬೈಕ್ ನಲ್ಲಿ ಹಣ ಸಾಗಿಸುತ್ತಾ ಇದ್ದರು. ಹೈದ್ರಾಬಾದ್ ನಿಂದ ಅಡಕೆ ವ್ಯಾಪಾರದ ಹಣವನ್ನು ಊರಿಗೆ ತರಲಾಗುತ್ತಿತ್ತು. ಈ ವೇಳೆ ಆರು ಜನ ದುಷ್ಕರ್ಮಿಗಳು ಈಚಲನಾಗೇನಹಳ್ಳಿ ಬಳಿ ಅಡ್ಡ ಹಾಕಿ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ 1 ಕೋಟಿ 50 ಲಕ್ಷ ದರೋಡೆ ಮಾಡಿ ಪರಾರಿಯಾಗಿದ್ದಾರೆ. 

ಡಿಸೆಂಬರ್ 4 ರಂದು ಈ ಘಟನೆ ನಡೆದಿತ್ತು. ಆದರೆ ತಡವಾಗಿ ಬೆಳಕಿಗೆ ಬಂದಿದೆ. ಈಚಲನಾಗೇನಹಳ್ಳಿ ಮಾರ್ಗವಾಗಿ ಹೊಸಹಳ್ಳಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು,  ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!