ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ : ತಮ್ಮದೇ ಸರ್ಕಾರದ ಮೇಲೆ ಗರಂ ಆಗಿದ್ದೇಕೆ ಪ್ರತಾಪ್ ಸಿಂಹ..!

 

ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಕೊಲೆಯಾಗಿದೆ. ಇಂದೇ ಅಂತ್ಯಸಂಸ್ಕಾರವೂ ನೆರವೇರುತ್ತಿದೆ. ಸದ್ಯ ಶಿವಮೊಗ್ಗದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ತಮ್ಮದೇ ಪಕ್ಷದವರ ಮೇಲೆ ಗರಂ ಆಗಿದ್ದಾರೆ.

ಈ ಸಂಬಂಧ ಮಾತನಾಡಿರುವ ಪ್ರತಾಪ್ ಸಿಂಹ ಅವರು, ಹರ್ಷ ಬೀದಿಯಲ್ಲಿ ಕೊಲೆಯಾಗಿರುವುದು ನೋಡಿ ಮನಸ್ಸಿಗೆ ತುಂಬಾ ನೋವಾಗಿದೆ. ನಮ್ಮ ಸರ್ಕಾರ ಬಂದ ಮೇಲೂ ಹೀಗೆ ನಮ್ಮ ಕಾರ್ಯಕರ್ತರು ಬೀದಿ ಹೆಣವಾಗೋದು ನೋಡಿ ನನಗೆ ನಾಚಿಕೆಯಾಗ್ತಿದೆ. ಕಾಂಗ್ರೆಸ್ ಅವಧಿಯಲ್ಲಿ ಹತ್ಯೆಯಾದಾಗ ಸಿದ್ದರಾಮಯ್ಯ ಅವರನ್ನ ಬೈಯುತ್ತಿದ್ದೆವು. ಇದೀಗ ನಮ್ಮದೇ ಸರ್ಕಾರವಿದೆ. ನಮ್ಮ ಕಾರ್ಯಕರ್ತನ ಹತ್ಯೆಯಾಗಿದೆ ಎಂದು ಬೇಸರ ಹೊರ ಹಾಕಿದ್ದಾರೆ.

ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಾಟೆಯಾದಾಗ ಬಸವರಾಜ್ ಬೊಮ್ಮಾಯಿ ಅವರು ಗೃಹ ಮಂತ್ರಿಯಾಗಿದ್ದರು, ಈಗ ಅವರು ಸಿಎಂ ಆಗಿದ್ದಾರೆ. ಆಗಲೇ SDPI, PFI ಸಂಘಟನೆ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿತ್ತು. ಈಗ ನಮ್ಮ ಕಾರ್ಯಕರ್ತನ ಕೊಲೆಯಾಗಿದೆ. ಸಿಎಂ ಮಾತು ನಿಲ್ಲಿಸಿ, ಕೃತಿಯಲ್ಲಿ ಕಠಿಣತೆ ತೋರಲಿ ಎಂದಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

53 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago