ಚಿತ್ರದುರ್ಗ.09: ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೃಷ್ಣ ಡೈಗ್ನೋಸ್ಟಿಕ್ ಸೆಂಟರ್ನಲ್ಲಿ ಬರುವ ಏಪ್ರಿಲ್ 11 ರಿಂದ ಎಂ.ಆರ್.ಐ ಸ್ಕಾö್ಯನಿಂಗ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು. ಸಾರ್ವಜನಿಕರು ಹಾಗೂ ರೋಗಿಗಳು ಸಹಕರಿಸಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


