Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CSK ತಂಡಕ್ಕೆ ರಾಜೀನಾಮೆ ನೀಡಿದ ಧೋನಿ : ಜಡೇಜಾ ಈಗ CSK ಸಾರಥಿ

Facebook
Twitter
Telegram
WhatsApp

ಕೆಲವೇ ದಿನಗಳಲ್ಲಿ ಐಪಿಎಲ್ ಪಂದ್ಯ ಆರಂಭವಾಗಲಿದೆ. ಆದ್ರೆ ಇಷ್ಟು ಕಡಿಮೆ ಅವಧಿ ಇರುವಾಗಲೇ ಎಂ ಎಸ್ ಧೋನಿ ಸಿಎಸ್ ಕೆ ತಂಡಕ್ಕೆ ರಾಜೀನಾಮೆ ನೀಡಿದ್ದಾರೆ.

ಧೋನಿ ನಿರ್ಗಮನದ ಬಳಿಕ ಸಿಎಸ್ ಕೆ ತಂಡವನ್ನ‌ ಆಲ್ ರೌಂಡರ್ ರವೀಂದ್ರ ಜಡೇಜಾ ಮುನ್ನಡೆಸಲಿದ್ದಾರೆ. ಐಪಿಎಲ್ ನಲ್ಲಿ ಧೋನಿ ಚೆನ್ನೈ ಸೂಪರ್ಸ್ ಕಿಂಗ್ ತಂಡಕ್ಕೆ ರಾಜೀನಾಮೆ ನೀಡಿದ್ದಾರೆ. ಧೋನಿ ಅವರ ರಾಜೀನಾಮೆ ವಿಚಾರವನ್ನು CSK ಟ್ವೀಟ್ ಮಾಡಿ ತಿಳಿಸಿದೆ.

ಈ ಬಾರಿ 15 ಆವೃತ್ತಿ ನಡೆಯಲಿದೆ. ಈ ಆವೃತ್ತಿಯಲ್ಲೂ ಧೋನಿ ಕ್ಯಾಪ್ಟನ್ ಆಗಿರಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಆದ್ರೆ ಈಗ ದಿಢೀರನೆ ಅವರು ರಾಜೀನಾಮೆ ಘೋಷಿಸಿರುವುದು ಅಭಿಮಾನಿಗಳಿಗೆ ಆಘಾತ ಉಂಟು ಮಾಡಿದೆ. ಧೋನಿಯವರು ಯಾವ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬುದು ಇನ್ನು ಅಸ್ಪಷ್ಟವಾಗಿಯೇ ಇದೆ. ಧೋನಿ ಅವರ ರಾಜೀನಾಮೆಯಿಂದ ರವೀಂದ್ರ ಜಡೇಜಾ ಅವರಿಗೆ ಸಾಕಷ್ಟು ಜವಬ್ದಾರಿ ಹೆಚ್ಚಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡಲು ಹುನ್ನಾರ :  ರೈತ ಮುಖಂಡ  ರಮೇಶ್ ಆರೋಪ

ಸುದ್ದಿಒನ್, ಹಿರಿಯೂರು, ಏಪ್ರಿಲ್. 16 : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ  ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ  ಹಾಗೂ  ಭದ್ರಾ ಮೇಲ್ದಂಡೆ ಅಚುಕಟ್ಟುದಾರ ರೈತಹಿತ ರಕ್ಷಣಾ

ದೇಶದಲ್ಲಿ ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಪರ ಯಡಿಯೂರಪ್ಪ ಮತಯಾಚನೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.16  : ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರನ್ನು ಗೆಲ್ಲಿಸಿದರೆ, ನನ್ನನ್ನು ಗೆಲ್ಲಿಸಿದಂತೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮತಯಾಚನೆ ವೇಳೆ ತಿಳಿಸಿದ್ದಾರೆ.   ಚಿತ್ರದುರ್ಗ ನಗರದಲ್ಲಿ ನಡೆದ

ಎಸ್‍ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಯಿಂದ ವಿನೂತನ ಪ್ರಚಾರ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 :  ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಹೋರಾಟಗಳನ್ನು ಕಟ್ಟುತ್ತಿರುವ ಪಕ್ಷ ಎಸ್‍ಯುಸಿಐ (ಕಮ್ಯುನಿಸ್ಟ್)ನ ಅಭ್ಯರ್ಥಿ  ಸುಜಾತ.ಡಿ ಅವರು ನಗರದಲ್ಲಿ ಇಂದು ವೋಟು ಕೊಡಿ ನೋಟು ಕೊಡಿ ಎಂದು ಜನರ

error: Content is protected !!