Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಂಬೈ ಇಂಡಿಯನ್ಸ್ ಟೀಂಗೆ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಎಂಟ್ರಿ..!

Facebook
Twitter
Telegram
WhatsApp

ಈ ಬಾರಿಯ ಐಪಿಎಲ್ ಆರಂಭವಾದಾಗಿನಿಂದ ಮೂರು ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ ಹೀನಾಯವಾಗಿ ಸೋಲು ಕಂಡಿದೆ. ಈ ಭಾನುವಾರ ತನ್ನ ನೆಲದಲ್ಲಿಯೇ ಮ್ಯಾಚ್ ಎದುರಿಸಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ ಎದುರು ಸೆಣೆಸಾಡಲಿವೆ. ಈ ಪಂದ್ಯವನ್ನಾದರೂ ಗೆಲ್ಲಲೇಬೇಕೆಂದು ಸಖತ್ ಪ್ರಾಕ್ಟೀಸ್ ಮಾಡುತ್ತಿದೆ ಮುಂಬೈ ಇಂಡಿಯನ್ಸ್ ತಂಡ. ಇದೀಗ ತಂಡಕ್ಕೆ ಸ್ಟಾರ್ ಬ್ಯಾಟರ್ ಎಂಟ್ರಿಯಾಗಿದೆ ಎನ್ನುತ್ತಿವೆ ಮೂಲಗಳು.

ಮುಂಬೈ ಇಂಡಿಯನ್ಸ್ ತಂಡಕ್ಕೆ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಬಂದಿದ್ದಾರೆ ಎನ್ನಲಾಗಿದೆ‌. ಸ್ಟಾರ್ ಬ್ಯಾಟರ್ ಎಂಟ್ರಿಯಿಂದ ಮುಂಬೈ ಇಂಡಿಯನ್ಸ್ ಟೀಂ ನಾಯಕ ಹಾರ್ದಿಕ್ ಪಾಂಡ್ಯಾಗೆ ಬಲ ಬಂದಂತೆ ಆಗಿದೆ. ಮುಂಬೈ ಇಂಡಿಯನ್ಸ್ ಸದ್ಯ ಸೋತಿರುವ ಮೂರು ಪಂದ್ಯದಲ್ಲೂ ಸೂರ್ಯಕುಮಾರ್ ಆಡಿರಲಿಲ್ಲ. ಈಗ ಡೆಲ್ಲಿ ವಿರುದ್ಧ ಆಡಲು ಬರುತ್ತಿದ್ದು, ಈ ಬಾರಿ ಗೆಲುವು ಖಂಡಿತ ಸಿಗಲಿದೆ ಎಂಬ ವಿಶ್ವಾದಲ್ಲಿದೆ ಎಂಐ.

ಸದ್ಯ ಡೆಲ್ಲಿ ವಿರುದ್ಧ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಗೆ ಆರು ದಿನಗಳ ಬಿಡುವು ದೊರೆತಿದ್ದು, ಇಡೀ ತಂಡ ಗುಜರಾತ್​ನ ಜಾಮ್‌ನಗರಕ್ಕೆ ಸಣ್ಣ ಪ್ರವಾಸ ತೆರಳಿದೆ. ಪ್ರವಾಸದ ಸಂದರ್ಭ ನಾಯಕ ಹಾರ್ದಿಕ್ ಪಾಂಡ್ಯ, ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಇತರ ಆಟಗಾರರು ಮೋಜು ಮಸ್ತಿ ನಡೆಸುತ್ತಿರುವ ವಿಡಿಯೋವನ್ನು ಮುಂಬೈ ಇಂಡಿಯನ್ಸ್ ಅಧಿಕೃತ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಅದೀಗ ವೈರಲ್ ಆಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!