Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಾಣ ಉಳಿಸಿಕೊಳ್ಳಲು 19ನೇ ಅಂತಸ್ತಿನಿಂದ ಬಿದ್ದ.. ಕೆಳಗೆ ಬೀಳುವಷ್ಟರಲ್ಲಿ ಪ್ರಾಣವೇ ಹೋಗಿದೆ..!

Facebook
Twitter
Telegram
WhatsApp

ಮುಂಬೈ: ಇಲ್ಲಿನ ಅವಿಘ್ನ ಪಾರ್ಕ್ ಅಪಾರ್ಟ್ಮೆಂಟ್ ನಲ್ಲಿ ಇದ್ದಕ್ಕಿದ್ದ ಹಾಗೇ ಬೆಂಕಿ ಅವಘಡ ಸಂಭವಿಸಿದೆ. ಈ ಅಪಾರ್ಟ್ಮೆಂಟ್ 60 ಮಹಡಿಗಳನ್ನ ಹೊಂದಿದೆ. ಇದರ 19 ನೇ ಅಂತಸ್ತಿನಿಂದ ವ್ಯಕ್ತಿಯೊಬ್ಬ ಬಿದ್ದು ಸಾವನ್ನಪ್ಪಿದ್ದಾನೆ.

60 ಅಂತಸ್ತಿನ ಮಹಡಿ ಇದಾಗಿದ್ದು, ಇದ್ದಕ್ಕಿದ್ದ ಜಾಗೇ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದ್ದಾರೆ. ಇದೇ ವೇಳೆ 19ನೇ ಅಂತಸ್ತಿನಿಂದ ವ್ಯಕ್ತಿ ಪ್ರಾಣ ಉಳಿಸಿಕೊಳ್ಳಲು ಕೆಳಗೆ ಜಿಗಿದಿದ್ದಾನೆ. ಆದ್ರೆ ಕೆಳಗೆ ಬೀಳುತ್ತಿದ್ದಂತೆ ಆ ವ್ಯಕ್ತಿ ಸಾವನ್ನಪ್ಪಿರೋ ದೃಶ್ಯ ಸೆರೆಯಾಗಿದೆ.

ಅರುಣ್ ತಿವಾರಿ ಎಂಬಾತ ಸಾವನ್ನಪ್ಪಿರೋ ವ್ಯಕ್ತಿ. ಈತನಿಗೆ 30 ವರ್ಷ ವಯಸ್ಸಾಗಿತ್ತು. ಅರುಣ್ ತಿವಾರಿ ತನ್ನ ಪ್ರಾಣ ಉಳಿಸಿಕೊಳ್ಳಲು ಬೀಳುತ್ತಿರುವ ದೃಶ್ಯ ನೋಡಿದ್ರೆ ಎಂಥವರ ಎದೆ ಝಲ್ ಎನ್ನುತ್ತೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನಿಡೀ, ಪರಿಶೀಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುಡುಗು, ಸಿಡಿಲು ಬಡಿತ: ಸಾರ್ವಜನಿಕರಿಗೆ ಪ್ರಮುಖ ಸಲಹೆಗಳು

ಚಿತ್ರದುರ್ಗ. ಏ.25 : ಗುಡುಗು, ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳ ಸಂದರ್ಭದಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ)ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿ ತಿಳಿಸಿದ ನಿಯಮಗಳನ್ನು ಸಾರ್ವಜನಿಕರು ಚಾಚು ತಪ್ಪದೆ ಪಾಲನೆ ಮಾಡಬೇಕು

ಕಾಯಕ ಸಮುದಾಯ ಬಿ.ಎನ್.ಚಂದ್ರಪ್ಪ, ಪ್ರಭಾ ಮಲ್ಲಿಕಾರ್ಜನ್ ರವರನ್ನು ಬೆಂಬಲಿಸಲಿ : ಎನ್.ಡಿ.ಕುಮಾರ್ ಮನವಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ.25 : ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಎನ್.ಚಂದ್ರಪ್ಪ, ಮತ್ತು ದಾವಣಗೆರೆ ಕ್ಷೇತ್ರದಲ್ಲಿ ಪ್ರಭಾ ಮಲ್ಲಿಕಾರ್ಜನ್ ಅವರನ್ನು

ದೇಶದ ಅಭಿವೃದ್ಧಿಗಾಗಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಿ, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿ :  ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 25:  ದೇಶದ ಅಭಿವೃದ್ಧಿಗಾಗಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ದೇಶದ ಪ್ರತಿಯೊಬ್ಬ ವ್ಯಕ್ತಿ ಮೇಲಿದೆ.

error: Content is protected !!