Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್‍ರವರನ್ನು ಅಭಿನಂದಿಸಿದ ನಗರಸಭೆಯ ಪೌರಾಯುಕ್ತರು ಮತ್ತು ಸಿಬ್ಬಂದಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮಾ. 04 : ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ಉಪಾಧ್ಯಕ್ಷರಾಗಿ ಸರ್ಕಾರದಿಂದ ನೇಮಕವಾಗಿರುವ ರಾಜ್ಯ ಪೌರ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಜಿ.ಎಸ್.ಮಂಜುನಾಥ್‍ರವರನ್ನು ಇಂದು ಅವರ ನಿವಾಸದಲ್ಲಿಂದು ಚಿತ್ರದುರ್ಗ ನಗರಸಭೆಯ ಪೌರಾಯುಕ್ತರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದಿಸಿದರು.

ಒಂದು ಕಾಲದಲ್ಲಿ ನಗರಸಭೆಯ ಸಿಬ್ಬಂದಿ ಮಾಡಿದ ಕೆಲಸಕ್ಕೆ ಸರಿಯಾದ ರೀತಿಯ ವೇತನವೂ ಸಿಗದ ಪರಿಸ್ಥಿತಿಯಲ್ಲಿ ಮಂಜುನಾಥ್‍ರವರ ನೇತೃತ್ವದಲ್ಲಿ ಹೋರಾಟವನ್ನು ಮಾಡುವುದರ ಮೂಲಕ ಸರ್ಕಾರದಿಂದ ನೇರವಾಗಿ ವೇತನವನ್ನು ಪಡೆಯುವಂತೆ ಮಾಡುವಲ್ಲಿ ಮಂಜುನಾಥ್‍ರವರ ಪಾತ್ರ ಆಧಿಕವಾಗಿದೆ. ಇವರು ಮಾಡಿದ ಹೋರಾಟ, ಶ್ರಮದ ಫಲವಾಗಿ ಇಂದು ಕಾಂಗ್ರೆಸ್ ನೇತೃತ್ವದ ಸರ್ಕಾರ ಅವರನ್ನು ಗೌರವಿಸಿ ಈಗ ಈ ಹುದ್ದೆಯನ್ನು ನೀಡಿದೆ ಮುಂದಿನ ದಿನಮಾನದಲ್ಲಿ ಕಾರ್ಮಿಕರಿಗೆ ಉತ್ತಮವಾದ ಸೌಲಭ್ಯವನ್ನು ಕಲ್ಪಿಸುವಲ್ಲಿ ಮುಂದಾಗಲಿ ಎಂದು ಎಲ್ಲರು ಶುಭ ಕೋರಿದರು.

ಈ ಸಂದರ್ಭದಲ್ಲಿ ಪೌರಾಯುಕ್ತರಾದ ರೇಣುಕಾ, ವ್ಯವಸ್ಥಾಪಕರಾದ ಶ್ರೀಮತಿ ಮಂಜುಳಮ್ಮ, ಕಂದಾಯ ಆಧಿಕಾರಿ ಜಯ್ಯಪ್ಪ, ಆರೋಗ್ಯ ಆಧಿಕಾರಿ ಪುಟ್ಟಸ್ವಾಮಿ, ಸೇರಿದಂತೆ ಸಿಬ್ಬಂದಿಗಳಾದ ಲವ, ರೇಣಿಕಾ, ಭೀಷ್ಮ ಮತ್ತು ಇತರರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ : ಎಸ್ಐಟಿ ಮುಂದೆ ಹಾಜರಾಗುವುದು ಉತ್ತಮ ಎಂದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಇನ್ನು ಪತ್ತೆಯಾಗಿಲ್ಲ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿಗೆ ಪ್ರಶ್ನೆ ಎದುರಾದಾಗ, ಆರೋಪಿ ಆಗಿದ್ದವನು ಆರೋಪವನ್ನು ಎದುರಿಸಬೇಕು. ಕಾನೂನು ಹೋರಾಟವನ್ನು ಮಾಡಬೇಕು ಎಂದಿದ್ದಾರೆ.   ಆರೋಪವೆಂಬುದು

ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ಕೋರಿದ ಎಸ್ ಆರ್ ಎಸ್ ಹೆರಿಟೇಜ್ ಶಾಲೆ

  ಸುದ್ದಿಒನ್, ಚಿತ್ರದುರ್ಗ, ಮೇ. 20 : ಎಸ್ ಆರ್ ಎಸ್ ಹೆರಿಟೇಜ್ ಶಾಲೆಯು 2024-25 ರ ಶೈಕ್ಷಣಿಕ ವರ್ಷ ಸೋಮವಾರದಿಂದ ಆರಂಭಗೊಂಡಿದ್ದು ಬೇಸಿಗೆ ರಜಾ ಮುಗಿಸಿಕೊಂಡು ಶಾಲೆಯತ್ತ ಮುಖ ಮಾಡಿದ ವಿದ್ಯಾರ್ಥಿಗಳನ್ನು ಶಾಲಾ

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

error: Content is protected !!