Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಧಿಕಾರಿ ಪ್ರತಿಮಾ ಕೊಲೆ ಕೇಸಲ್ಲಿ ಮುನಿರತ್ನ ಹೆಸರು : ಆರ್ ಆರ್ ನಗರ ಶಾಸಕ ಏನಂದ್ರು..?

Facebook
Twitter
Telegram
WhatsApp

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಪ್ರತಿಮಾ ಕೊಲೆಗೆ ಸಂಬಂಧಿಸಿದಂತೆ, ಪೊಲೀಸರು ಅಲರ್ಟ್ ಆಗಿದ್ದು, ಕಾರು ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದರ ನಡುವೆ ಮಾಜಿ ಸಚಿವ ಮುನಿರತ್ನ ಅವರ ಹೆಸರು ಕೂಡ ತಳುಕು ಹಾಕುತ್ತಿದೆ. ಕಾಂಗ್ರೆಸ್ ನವರ ಆರೋಪಕ್ಕೆ ಇದೀಗ ಶಾಸಕ ಮುನಿರತ್ನ ಪ್ರತಿಕ್ರಿಯೆ ನೀಡಿದ್ದಾರೆ.

 

‘ಲೋಕಸಭಾ ಚುನಾವಣೆ ಹೊತ್ತಿಗೆ ಮುನಿರತ್ನ ಹೊರಗೆ ಇರಬಾರದು. ತಿಹಾರ್ ಜೈಲಿಗೆ ಕಳುಹಿಸಬೇಕು ಅನ್ನೋದು ಅವರ ಆಲೋಚನೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ನಾನೂ ಈಗ ಎದ್ದು ಬಂದಿದ್ದೇನೆ. ಬೆಳಗ್ಗೆಯಿಂದ ಮಧ್ಯಾಹ್ನದ ವೇಳೆಗೆ ಏನಾಗಿದೆ ಎಂಬುದು ನಿಮಗೆ ಗೊತ್ತು. ನನ್ನ ಮನೆ ಮುಂದೆ ಆಕ್ಸಿಡೆಂಟ್ ಆದರೂ ಅದಕ್ಕೆ‌ ಕಾರಣ ಮುನಿರತ್ನ ಎನ್ನುತ್ತಾರೆ.

 

ಸರ್ಕಾರಿ ಅಧಿಕಾರಿ ಪ್ರತಿಮಾ ಅವರ ಕೊಲೆ ಪ್ರಕರಣ ಸಂಪೂರ್ಣವಾಗಿ ತನಿಖೆ ನಡೆಯುತ್ತಿದೆ. ಅದರ ಎಲ್ಲಾ ವರದಿ ಹಪರಗೆ ಬರಲಿ. ಸ್ವಾರ್ಥಕ್ಕೆ, ದುರುದ್ದೇಶಕ್ಕೆ ಹೇಳಿಕೆಗಳನ್ನು ಕೊಡುವುದು ಅಲ್ಲ. ಪ್ರತಿಮಾ ಅವರ ಕೊಲೆಗೆ ಕಾರಣವಾದ ಡ್ರೈವರ್ ಅನ್ನು ಬಂಧಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಬಂಧಿಸಿ, ಕರೆ ತಂದಿದ್ದಾರೆ. ಮಹದೇಶ್ವರನೇ ನ್ಯಾಯ ಕೊಟ್ಟ ಎನಿಸುತ್ತದೆ ಎಂದಿದ್ದಾರೆ.

ಪ್ರತಿಮಾ ಕೊಲೆ ಕೇಸಿನಲ್ಲಿ ಕಾಂಗ್ರೆಸ್ ಮುನಿರತ್ನ ಮೇಲೆ ಆರೋಪ ಮಾಡಿದೆ. ಹಣಸೆಮಾರನಹಳ್ಳಿಯ ಪರವಾನಗಿ ಪಡೆಯದೆ ಬಂಡೆಗಳನ್ನು ಬ್ಲಾಸ್ಟ್ ಮಾಡಲಾಗಿತ್ತು. ಪ್ರತಿಮಾ ಅವರು ಈ ಸಂಬಂಧ ವರದಿಯನ್ನು ಜಿಲ್ಲಾಧಿಅಕರಿಗೆ ನೀಡಿದ್ದರು. ಈ ಪ್ರಕರಣದಲ್ಲಿ ಮುನಿರತ್ನ ಅವರನ್ನು A2 ಆರೋಪಿಯಾಗಿ ಮಾಡಿದ್ದರು. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲಾಗಿತ್ತು. ಈ ಸಂಬಂಧ ಮುನಿರತ್ನಗೂ ನೋಟೀಸ್ ನೀಡಿ, ವಿಚಾರಣೆ ನಡೆಸಿ ಎಂಬುದು ಕೆಪಿಸಿಸಿ ಕಾನೂನು ಘಟಕದ ಮುಖಂಡ ಸೂರ್ಯ ಮುಖುಂದರಾಜ್ ಒತ್ತಾಯಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!