Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್ಪಿ ನಾಯಕನ ಹೊಲದಲ್ಲಿ ದಲಿತ ಯುವತಿಯ ಶವ ಪತ್ತೆ..!

Facebook
Twitter
Telegram
WhatsApp

ಉನ್ನಾವೋ: ಉತ್ತರಪ್ರದೇಶದಲ್ಲಿ ಸದ್ಯ ಚುನಾವಣೆಯ ರಂಗು ಜೋರಾಗಿದೆ. ಎಲ್ಲಾ ಪಕ್ಷಗಳು ಚುನಾವಣಾ ಪ್ರಚಾರದ ಬ್ಯುಸಿಯಲ್ಲಿ ತೊಡಗಿದ್ದಾರೆ. ಬಿಜೆಯನ್ನ ಸೋಲಿಸೋದಕ್ಕೆ ಎಸ್ ಪಿ ಪಕ್ಷ ಕೂಡ ಪಣ ತೊಟ್ಟಿದೆ. ಈ ಮಧ್ಯೆ ಉನ್ನಾವೋದಲ್ಲಿ ಎಸ್ ಪಿ ನಾಯಕನ ಹೊಲದಲ್ಲಿ ದಲಿತ ಯುವತಿಯ ಶವ ಪತ್ತೆಯಾಗಿದ್ದು, ಸಿಕ್ಕಾಪಟ್ಟೆ ಸಂಚಲನ ಮೂಡಿಸಿದೆ.

ಹತ್ಯೆಯ ಹಿಂದೆ ಮಾಜಿ ಸಚಿವ ಫತೇ ಬಹದ್ದೂರ್ ಸಿಂಗ್ ಅವರ ಪುತ್ರನ ಕೈವಾಡವಿದೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ. ಮಾಜಿ ರಾಜ್ಯ ಸಚಿವ ರಾಜೋಲ್ ಸಿಂಗ್ ಅವರ ಒಡೆತನದ ಆಶ್ರಮದ ಬಳಿ 22 ವರ್ಷದ ಮಹಿಳೆಯ ಶವವನ್ನು ಗುರುವಾರ ಪತ್ತೆ ಮಾಡಲಾಗಿದೆ. ಕೊಳೆತ ಶವವನ್ನು ಕಂಬಳಿಯಲ್ಲಿ ಸುತ್ತಿ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಡಿಸೆಂಬರ್ 8ರಂದು ಯುವತಿ ಕಣ್ಮರೆಯಾಗಿದ್ದಳು. ತನ್ನ ಮಗಳನ್ನು ಮಾಜಿ ಸಚಿವರ ಮಗ ರಾಜೋಲ್ ಸಿಂಗ್ ಕಿಡ್ನಾಪ್ ಮಾಡಿದ್ದಾನೆ ಎಂದು ಯುವತಿಯ ತಾಯಿ ಆರೋಪಿಸಿದ್ದಳು.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಲಿತರ ಮತಗಳನ್ನು ಪಡೆಯಲು ಪ್ರಯತ್ನಿಸುತ್ತಿರುವ ಸಮಾಜವಾದಿ ಪಕ್ಷಕ್ಕೆ ಈ ಭೀಕರ ಘಟನೆಯಿಂದ ತೀವ್ರ ಮುಜುಗರ ಉಂಟಾಗಿದೆ. ಇನ್ನು ಕಳೆದ ಬಾರೀ ಉನ್ನಾವೋ ಅತ್ಯಾಚಾರ ಪ್ರಕರಣ ಭಾರೀ ಸುದ್ದಿಯಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

ಬರ್ತ್ ಡೇ ಮುಗಿದು ವಾರವಾದರೂ ಬರ್ತಿವೆ ಗಿಫ್ಟ್ : ಅಷ್ಟೊಂದು ಸೀರೆಗಳನ್ನು ಸಂಗೀತಾಗೆ ಗಿಫ್ಟ್ ಮಾಡಿದ್ದು ಯಾರು..?

ಸಂಗೀತಾ ಶೃಂಗೇರಿ ಈಗ ಯಾರನ್ನೇ ಕೇಳಿದರೂ ಹೇಳುತ್ತಾರೆ. ಬಿಗ್ ಬಾಸ್ ನಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡವರು. ಎದುರಾಳಿಗಳಿಗೆ ತಿರುಗೇಟು ಕೊಟ್ಟವರು. ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದಾಗಲೇ ಕೊನೆಯ ಮೆಟ್ಟಿಲಿನ ತನಕ ಹೋಗಿ ವಾಪಾಸ್ ಬಂದವರು.

error: Content is protected !!