ದೆಹಲಿ: ತಿಹಾರ್ ಜೈಲಿನಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಂದ ಘಟನೆ ನಡೆದಿದೆ. ಆ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಾಕುವಿನಿಂದ ಚುಚ್ಚಿ ಚುಚ್ಚಿ ಕೊಂದಿದ್ದಾರೆ. ಈ ಘಟನೆಯಿಂದಾಗಿ ತಾಜ್ ಪುರಿ, ರಕ್ತದ ಮಡುವಿನಲ್ಲಿ ಬಿದ್ದು, ಒದ್ದಾಡಿ ಸಾವನ್ನಪ್ಪಿದ್ದಾನೆ.
ರೋಹಿಣಿ ಕೋರ್ಟ್ ಶೂಟೌಟ್ ಪ್ರಕರಣದಲ್ಲಿ ಆರೋಪಿಯಾಗಿದ್ದ ದರೋಡೆಕೋರ ತಾಜ್ ಪುರಿಯನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಮೂವರು ಹಂತಕರು ಕೊಲೆ ಮಾಡಿದ್ದು, ಜೈಲಿನಲ್ಲಿ ಪೊಲೀಸರ ಮುಂದೆಯೇ ಕೊಲೆ ಮಾಡಿದ್ದಾರೆ. ಈ ದೃಶ್ಯ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.





