Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಸ್ಲಿಮರು ಕೇವಲ 5 ತಿಂಗಳು ತಡೆದುಕೊಳ್ಳಿ : ಇಬ್ರಾಹಿಂ ಹಿಂಗದಿದ್ಯಾಕೆ..?

Facebook
Twitter
Telegram
WhatsApp

 

ಹುಬ್ಬಳ್ಳಿ: 2023ರ ಚುನಾವಣೆಗೆ ಜೆಡಿಎಸ್ ಸೇರಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಬಾರಿ ತಯಾರಿ ನಡೆಸುತ್ತಿವೆ. ಜೆಡಿಎಸ್ ಪಂಚರತ್ನ ಯಾತ್ರೆ ಮೂಲಕ ಜನರ ಬಳಿಗೆ ತಲುಪುತ್ತಿದ್ದಾರೆ. ಪಂಚರತ್ನಯಾತ್ರೆ ಮೂಲಕ ಜನರಿಗೆ ಭರವಸೆ ನೀಡುತ್ತಿದ್ದಾರೆ. ಸಿ ಎಂ ಇಬ್ರಾಹಿಂ ತಮ್ಮ ಸಮುದಾಯದವರ ಪರ ಯಾತ್ರೆಯಲ್ಲಿ ಬ್ಯಾಟ್ ಬೀಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಜಾತ್ರೆಗಳು, ದೇವಾಲಯದ ವಿಶೇಷ ದಿನಗಳಂದು ಅನ್ಯ ಧರ್ಮದವರ ವ್ಯಾಪಾರವನ್ನು ನಿಷೇಧ ಮಾಡುವ ಅಭಿಯಾನ ಆರಂಭವಾಗಿತ್ತು. ಈ ಸಂಬಂಧ ಮಾತನಾಡಿರುವ ಇಬ್ರಾಹಿಂ, ಮುಸ್ಲಿಂ ವ್ಯಾಪಾರಿಗಳು ಕೇವಲ ಇನ್ನು 5 ತಿಂಗಳು ಮಾತ್ರ ತಡೆದುಕೊಳ್ಳಿ. ನಂತರ ಈ ದರಿದ್ರಗಳು ಹೋಗುತ್ತವೆ. ನಮ್ಮದೇ ಸರ್ಕಾರ ಬರುತ್ತೆ ಎಂದಿದ್ದಾರೆ.

ಗೋವಾದಲ್ಲಿ ಯಾಕೆ ಗೋಹತ್ಯೆ ನಿಷೇಧವಿಲ್ಲ. ಕರ್ನಾಟಕದಲ್ಲಿ ಮಾತ್ರ ಯಾಕೆ ಗೋಹತ್ಯೆ ನಿಷೇಧವಿದೆ. ಕರ್ನಾಟಕದಲ್ಲಿ ಏನು ಬೇಕಾದರೂ ಮಾಡಬಹುದು ಎಂಬ ಕಾರಣಕ್ಕೆ ಗೋಹತ್ಯೆ ನಿಷೇಧ ಮಾಡಿದ್ದೀರಿ. ಈ ಕಾನೂನು ತಂದ ಮೇಲೆ ರೈತರ ಆತ್ಮಹತ್ಯೆ ಜಾಸ್ತಿಯಾಗುತ್ತಿದೆ. ಚುನಾವಣೆ ಸಮಯದಲ್ಲಿ ಇದನ್ನು ಮತಕ್ಕಾಗಿ ಮಾತ್ರ ಮಾಡುತ್ತಿರುವುದು ಎಂದು ಆರೋಪ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!