ಚಿತ್ರದುರ್ಗ, (ಆ.04) : CD – PACE ನ ನೂತನ ಅಧ್ಯಕ್ಷರಾಗಿ ಎಂ.ವಿ.ದಿವಾಕರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು (ಆ.04) ನಗರದ ಐಶ್ವರ್ಯ ಪೋರ್ಟ್ ನಲ್ಲಿ ನಡೆದ ಸಿ.ಡಿ.ಪೇಸ್ ನ ಪದಾಧಿಕಾರಿಗಳ ಸಭೆಯಲ್ಲಿ ಈ ಕೆಳಕಂಡ ಸದಸ್ಯರುಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಸಿ.ರವಿಕುಮಾರ್ ಹಾಗೂ ಮಂಜಯ್ಯ ಜಿ.ಎಸ್.
ಪ್ರಧಾನ ಕಾರ್ಯದರ್ಶಿಗಳಾಗಿ ಶ್ರೀಕಾಂತ್ ಆರ್.ಡಿ. ಹಾಗೂ
ಖಜಾಂಚಿಯಾಗಿ ಎ.ವಿ.ಸುರೇಶ್ ಬಾಬು,
ಕಾರ್ಯದರ್ಶಿಗಳಾಗಿ ಅಭಿಜಿತ್ ಹಾಗೂ ಶ್ರೀ ಹರ್ಷ,
ನಿರ್ದೇಶಕರುಗಳಾಗಿ ಸುಧಾಕರ್, ಮಹಾವೀರ್ ಹೆಚ್. ರವಿಕುಮಾರ್ ಹರೀಶ್, ಹರ್ಷರಾಯಪಟಿ, ಮಹೇಶ್ ಶ್ರೀನಿವಾಸ್, ಶಶಿಧರ್ ಗುಪ್ತ, ಸುರೇಶ್, ರಮೇಶ್ ಜಿ.ಪಿ, ಮೇಘ ನಾಗರಾಜ, ಫಣಿರಾಜ್, ಮಾದವ್, ವೀರಭದ್ರಪ್ಪ ಇವರುಗಳನ್ನು ಆಯ್ಕೆ ಮಾಡಲಾಯಿತು ಎಂದು ಸಂಘದ ಮಾಜಿ ಅಧ್ಯಕ್ಷರಾದ ಪಿ.ಎಲ್. ಸುರೇಶ್ರಾಜು ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…