Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಣ್ಣಿನ ಮಗ ಅಂತ ನನ್ನ ತಂದೆ ಇಟ್ಟಿದ್ದಲ್ಲ, ಜನ ಕರೆಯುತ್ತಿರೋದು : ಹೆಚ್ ಡಿ ದೇವೇಗೌಡ

Facebook
Twitter
Telegram
WhatsApp

ತುಮಕೂರು: ದೊಡ್ಡ ಗೌಡರ ಮನೆಯ ಮಕ್ಕಳನ್ನ ಮಣ್ಣಿನ ಮಕ್ಕಳು ಎಂದು ಕರೆಯುವ ವಾಡಿಕೆ ಇದೆ. ದೇವೇಗೌಡರನ್ನ ಮಣ್ಣಿನ ಮಗ ಅಂತಾನೇ ಜನ ಹೊಗಳುತ್ತಾರೆ. ಇದೀಗ ದೇವೇಗೌಡ ಅವರೇ ಇದರ ಬಗ್ಗೆ ಮಾತಾಡಿದ್ದು, ಮಣ್ಣಿನ ಮಗ ಅಂತ ನನ್ನ ತಂದೆ ನನಗೆ ನಾಮಕರಣ ಮಾಇಲ್ಲ. ಹೋರಾಟವನ್ನ ಕಂಡು ಜನ ಹೀಗೆ ಕರೆಯುತ್ತಾರೆ ಎಂದಿದ್ದಾರೆ.

ತುಮಕೂರಿಗೆ ಭೇಟಿ ನೀಡಿದ್ದ ದೇವೇಗೌಡ ಅವರು ತಮ್ಮ ಅಭ್ಯರ್ಥಿ ಅನಿಲ್ ಕುಮಾರ್ ಅವರನ್ನ ಗೆಲ್ಲಿಸುವಂತೆ ಪ್ರಚಾರ ಮಾಡಿದ್ದಾರೆ. ಈ ವೇಳೆ ಬಳಗೆರೆಯಲ್ಲಿ ಮಾತನಾಡಿದ್ದು, ಮಣ್ಣಿನ ಮಗ ಅಂತ ಯಾರು ನಾಮಕರಣ ಮಾಡಿದ್ರೋ ಗೊತ್ತಿಲ್ಲ. ಯಾರು ಯಾವಾಗ ಮೊದಲು ಹೇಳಿದ್ದು ಗೊತ್ತಿಲ್ಲ. ಅಂದಿನಿಂದ ಹೇಳಿಕೊಂಡು ಬರುತ್ತಿದ್ದಾರೆ. ನಾನು ಹೋರಾಟದ ಹಾದಿಯಲ್ಲಿ ಬಂದವನು. ಆದ್ದರಿಂದ ಜನ ಪ್ರೀತಿಯಿಂದ ಕರೆಯುತ್ತಾರೆ ಎಂದಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಜವಬ್ದಾರಿಯನ್ನ ನಾನು ತೆಗೆದುಕೊಂಡಿದ್ದೇನೆ. ನಮ್ಮ ಅಭ್ಯರ್ಥಿಯನ್ನ ಗೆಲ್ಲಿಸುವ ಜವಬ್ದಾರಿ ಇದೆ. ಸ್ವಂತ ಶಕ್ತಿಯಿಂದಾನೆ ಗೆಲ್ಲುವ ಪ್ರಯತ್ನ ಮಾಡ್ತೇವೆ. ನಮ್ಮ ದೇಶ ಚಿಕ್ಕ ದೇಶವಲ್ಲಾ, 130 ಕೋಟಿ ಜನಸಂಖ್ಯೆ ಇರುವ ದೇಶ. ಕೋವಿಡ್ ನಿರ್ವಹಣೆಯಲ್ಲಿ ಆರ್ಥಿಕ ಅವ್ಯವಹಾರ ಇದೆ. ಕೊರೊನಾ ಎದುರಿಸೋದು ಅಷ್ಟು ಸುಲಭವಲ್ಲ ಎಂದು ಮೋದಿ ಭೇಟಿ ವಿಚಾರದ ಬಗ್ಗೆ ವಿರೋಧ ಪಕ್ಷದವರಿಗೆ ತಿರುಗೇಟು ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!