Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರು ಅಂದ್ರೆ ಖುಷಿ.. ಆದ್ರೆ ನನ್ನವರೇ ನನಗೆ ಬೆನ್ನಿಗೆ ಚೂರಿ ಹಾಕಿದರು : ಜನಾರ್ದನ ರೆಡ್ಡಿ..!

Facebook
Twitter
Telegram
WhatsApp

ಚಿತ್ರದುರ್ಗ : ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಕಟ್ಟಿಕೊಂಡು ಚುನಾವಣಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ತನ್ನ ಹೆಂಡತಿ ಹಾಗೂ ಮಗಳನ್ನು ಕಣಕ್ಕೆ ಇಳಿಸುವ ತಯಾರಿಯಲ್ಲಿದ್ದಾರೆ. ಇಂದು ಚಿತ್ರದುರ್ಗದ ಹಿರಿಯೂರಿನಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಹಿರಂಗ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮನದ ಬೇಸರ ಹೊರ ಹಾಕಿದ್ದಾರೆ.

ಹಿರಿಯೂರು ಎಂದರೆ ಒಂದು ರೀತಿಯ ಖುಷಿ ಮತ್ತು ಸಂತೋಷ ಬರುತ್ತದೆ. ಹಿರಿಯೂರಿಗೆ ನನ್ನ ಪ್ರೀತಿ ಮತ್ತು ಋಣವಿದೆ. 2008ರಲ್ಲಿ ಬಿಜೆಪಿ ಸರ್ಕಾರದ ಅಧಿಕಾರಕ್ಕೆ ಬರುವುದಕ್ಕೆ ಹಿರಿಯೂರು ಜನೆತೆಯೇ ಕಾರಣ. ಹಿರಿಯೂರು ಹಾಗೂ ಹೊಸದುರ್ಗ ಜನೆತೆಯ ಆಶೀರ್ವಾದದಿಂದ ಸರ್ಕಾರ ಅಧಿಕಾರಕ್ಕೆ ಬಂತು. ನಾನು ಹಣ ಮಾಡುವುದಕ್ಕೆ ರಾಜಕೀಯಕ್ಕೆ ಬಂದಿಲ್ಲ. ತಾಯಿ ಸುಷ್ಮಾ ಸ್ವರಾಜ್ ಗೋಸ್ಕರ ಬಂದಿದ್ದೇನೆ.

ನಾನು ಉದ್ಯಮದಲ್ಲಿಯೇ ತೊಡಗಿಕೊಂಡಿದ್ದರೆ ಇವತ್ತು ಅದಾನಿ, ಅಂಬಾನಿ ಸಾಲಿನಲ್ಲಿ ಇರುತ್ತಿದ್ದೆ. ನಾನು ಏನು ಹೇಳುತ್ತೇನೆ ಅದನ್ನೇ ಮಾಡುತ್ತೇನೆ. ಯಾವತ್ತು ಕುತಂತ್ರದಿಂದ ರಾಜಕೀಯ ಮಾಡಲಿಲ್ಲ. ರೆಡ್ಡಿ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗುತ್ತಾನೆ ಎಂಬ ಭಯಕ್ಕೆ ನನ್ನನ್ನು ಬಂಧಿಸಿದರು. ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿಟ್ಟಿದ್ದರು. ನನ್ನವರೆ ನನಗೆ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

error: Content is protected !!