Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನ ಮಗ ಸತ್ತಿಲ್ಲ : ನಟ ಮಂಡ್ಯ ರವಿ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ ತಂದೆ

Facebook
Twitter
Telegram
WhatsApp

 

ಮಂಡ್ಯ: ಕನ್ನಡ ಕಿರುತೆರೆಯಲ್ಲಿಯೇ ಮಂಡ್ಯದ ರವಿ ಅಂತ ಖ್ಯಾತಿ ಪಡೆದವರು. ಕನ್ನಡದ ಹೆಸರಾಂತ ನಿರ್ದೇಶಕ ಟಿ ಎನ ಸೀತರಾಮ್ ಅವರ ಇತ್ತಿಚಿನ ಧಾರವಾಹಿ ಮಗಳು ಜಾನಕಿ ಧಾರಾವಾಹಿಯಲ್ಲಿ ಖಡಕ್ ವಿಲನ್ ಆಗಿ ಎಲ್ಲರ ಗಮನ ಸೆಳೆದಿದ್ದರು. ಅದಾದ ಬಳಿಕ ಹಲವು ಧಾರಾವಾಹಿಯಲ್ಲಿ ಪಾತ್ರಗಳನ್ನು ಮಾಡಿದ್ದರು. ಆದರೆ ಇಂದು ಅವರ ಬಗ್ಗೆ ನಂಬಲರ್ಹವಲ್ಲದ ಸುದ್ದಿ ಹರಿದಾಡುತ್ತಿದೆ. ಅವರು ಇನ್ನಿಲ್ಲವೆಂದು ಹೇಳಲಾಗುತ್ತಿದೆ.

ಈ ವಿಚಾರಕ್ಕೆ ಮಂಡ್ಯ ರವಿ ಅವರ ತಂದೆ ದುಃಖದಲ್ಲಿಯೇ ಪ್ರತಿಕ್ರಿಯೆ ನೀಡಿದ್ದು, ನನ್ನ ಮಗ ಸತ್ತಿಲ್ಲ, ಅವನ ಆರೋಗ್ಯ ಗಂಭೀರವಾಗಿದೆ. ಈ ರೀತಿಯ ಸುದ್ದಿ ಹಬ್ಬಿಸಬೇಡಿ ಎಂದಿದ್ದಾರೆ.

ಇನ್ನು ನಟ ಮಂಡ್ಯ ರವಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಜಾಂಡೀಸ್ ಕಾಡುತ್ತಿದ್ದು, ಜೊತೆಗೆ ಕಿಡ್ನಿ ಸಮಸ್ಯೆಯೂ ಎದುರಾಗಿದೆ. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಆರೋಗ್ಯ ತುಂಬಾ ಗಂಭೀರವಾಗಿರುವ ಕಾರಣ ಅವರನ್ನು ಮಂಡ್ಯಕ್ಕೆ ಕರೆದೊಯ್ಯಲಾಗುತ್ತಿದೆ. ಈ ಮಧ್ಯೆ ಮಗನ ಅನಾರೋಗ್ಯದ ಬಗ್ಗೆ ಮುದ್ದೆಗೌಡ ಸ್ಪಷ್ಟನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

  ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ. ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

error: Content is protected !!