Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೈಸೂರು ಬಸ್ ನಿಲ್ದಾಣದಲ್ಲಿ ಗುಂಬಜ್ ಮಾಯ : ಪ್ರತಾಪ್ ಸಿಂಹಗೆ ಹೆದರಿದರಾ ರಾಮದಾಸ್..?

Facebook
Twitter
Telegram
WhatsApp

 

ಮೈಸೂರು: ಜೆ ಎಸ್ ಎಸ್ ಕಾಲೇಜು ಬಳಿ ಇರುವ ಬಸ್ ನಿಲ್ದಾಣ ವಿವಾದಕ್ಕೆ ಕಾರಣವಾಗಿತ್ತು. ಬಸ್ ನಿಲ್ದಾಣದ ಮೇಲಿರುವ ಮೂರು ಡೂಮ್ ಗಳನ್ನು ನೋಡಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದರು. ಆ ಕಡೆ ಈ ಕಡೆ ಸಣ್ಣ ಗುಮ್ಮಟ ಇದ್ದು ಮಧ್ಯದಲ್ಲಿ ದೊಡ್ಡ ಗುಮ್ಮಟ ಇದ್ದರೆ ಅದು ಮಸೀದಿನೆ ಎಂದು ಹೇಳಿದ್ದರು. ಬಳಿಕ ಈ ವಿಚಾರ ದೊಡ್ಡ ವಿವಾದ ಉಂಟು ಮಾಡಿತ್ತು. ರಾಮದಾಸ್ ಮನವಿಯನ್ನು ಮಾಡಿಕೊಂಡಿದ್ದರು. ಅರಮನೆಯ ಮಾದರಿಯಲ್ಲಿ ಇರಬೇಕು ಎಂಬ ಕಾರಣಕ್ಕೆ ಹಲವು ಬಸ್ ನಿಲ್ದಾಣಗಳನ್ನು ಅದೇ ಡಿಸೈನ್ ನಲ್ಲಿ ಕಟ್ಟಿದ್ದೆವು. ಇದರ ವಿವಾದ ಮಾಡುವುದು ಬೇಡ ಎಂದು ಹೇಳಿದ್ದರು. ಆದರೂ ಮೈಸೂರಿನಲ್ಲಿ ಸಂಸದ ವರ್ಸಸ್ ಶಾಸಕ ಎಂಬಂತೆ ಈ ವಿಚಾರ ಸದ್ದು ಮಾಡಿತ್ತು.

ಇದೀಗ ಬಸ್ ನಿಲ್ದಾಣದ ಗುಮ್ಮಟಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದ್ದ ಮೂರು ಗುಂಬಜ್ ಗಳಲ್ಲಿ ಈಗ ಒಂದು ಗುಂಬಜ್ ಮಾತ್ರ ಉಳಿದಿದೆ. ಆ ಕಡೆ ಈ ಕಡೆ ಇದ್ದ ಗುಂಬಜ್ ಗಳನ್ನು ತೆಗೆಯಲಾಗಿದೆ. ಜೊತೆಗೆ ಬಣ್ಣವನ್ನು ಬದಲಾಯಿಸಲಾಗಿದೆ. ಗೋಲ್ಡನ್ ಕಲರ್ ಬಣ್ಣ ಹೋಗಿ ಈಗ ಕೆಂಪು ಬಣ್ಣವಾಗಿದೆ. ರಾತ್ರೋ ರಾತ್ರಿ ಬಣ್ಣ ಹಾಗೂ ಗುಂಬಜ್ ಬದಲಾಗಿರುವುದು ಎಲ್ಲರಿಗೂ ಶಾಕಿಂಗ್ ಎನಿಸಿದೆ‌.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!