Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಾಮುಂಡಿ ಬೆಟ್ಟದಿಂದ ಅರಮನೆ ಕಡೆಗೆ ಹೊರಟ ತಾಯಿಯ ಉತ್ಸವ ಮೂರ್ತಿ

Facebook
Twitter
Telegram
WhatsApp

ಮೈಸೂರು: ಇಂದು ನಾಡಹಬ್ಬ ದಸರಾ ಸಂಭ್ರಮ ಎಲೆಲ್ಲೂ ಕಳೆಗಟ್ಟಿದೆ. ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ತಾಯಿಯ ಉತ್ಸವ ಮೂರ್ತಿ ಅರಮನೆಯ ಕಡೆಗೆ ಹೊರಟಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಉತ್ಸವ ಮೂರ್ತಿಗೆ ಪೂಹೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಇನ್ನು ತಾಯಿ ಉತ್ಸವ ಮೂರ್ತಿ ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಅರಮನೆ ತಲುಪಲಿದೆ. ಅರಮನೆಗೆ ಸಾಗುವ ದಾರಿಯಲ್ಲಿ ತಾಯಿಯ ದರ್ಶನ ಪಡೆದುಕೊಳ್ಳಲು ರಸ್ತೆಯಲ್ಲಿ ಉದ್ದಕ್ಕೂ ಭಕ್ತ ಸಮೂಹ ನಿಂತಿದೆ.

ಇನ್ನು ಉತ್ಸವ ಮೂರ್ತಿಗೆ ಚಾಲನೆ ಕೊಟ್ಟ ಬಳಿಕ ಮಾತನಾಡಿದ ಸಿಎಂ, ಇಂದು ಮಹಿಷಾಸುರನನ್ನು ವಧೆ ಮಾಡಿರುವುದು ವ ದಿನ. ಜನರಿಗೆ ಮಂಗಳ ಉಂಟಾಗಲಿ. ಎಲ್ಲರಿಗೂ ಒಳ್ಳೆಯದು ಮಾಡಲಿ. ಅತ್ಯಂತ ವಿಜೃಂಭಣೆಯಿಂದ ಕಾರ್ಯಕ್ರಮ ನಡೆಯಲಿದೆ. ಜನರು ಶಾಂತಿಯಿಂದ ಪಾಲ್ಗೊಂಡಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ?

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ? ಈ ರಾಶಿಯವರಿಗೆ ವರ ಪಸಂದೇ ಆಗುತ್ತಿಲ್ಲ.   ಬುಧವಾರ- ರಾಶಿ ಭವಿಷ್ಯ ಮೇ-22,2024 ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

error: Content is protected !!