ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ಡಿ. 29 :
ಮುಂಬೈನ ಭಾರತೀಯ ದೇಹಧಾಡ್ಯ ಸಂಸ್ಥೆ ಅಡಿಯಲ್ಲಿ ಕರ್ನಾಟಕ ರಾಜ್ಯ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ನ ಜಂಟಿ ಕಾರ್ಯದರ್ಶಿಯಾಗಿ
ಚಿತ್ರದುರ್ಗದ ಅಂತರಾಷ್ಟ್ರೀಯ ಪದಕ ವಿಜೇತ ಕ್ರೀಡಾಪಟು ಹಾಗೂ ರಾಷ್ಟ್ರೀಯ ತೀರ್ಪುಗಾರರಾದ ಎನ್.ಡಿ.ಕುಮಾರ್ರವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಚಿತ್ರದುರ್ಗ ಬಾಡಿ ಬಿಲ್ಡರ್ಸ್ ಮತ್ತು ಮದಕರಿ ಯುವಕರ ಸಂಘದ ಪದಾಧಿಕಾರಿಗಳು ಫಾತ್ಯರಾಜನ್. ಜಿ.ಎಸ್.ಮಂಜುನಾಥ್ ಶ್ರೀರಾಮ್ ಜಿ.ಎಚ್ ಮೋಹನ್. ತಾಜ್ಪೀರ್. ಲಕ್ವೀಂದ್ರರ್ ಸಿಂಗ್ ಮುಂತಾದ ಪದಾಧಿಕಾರಿಗಳು ಅಭಿನಂದಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










