Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮಂತಾ ಜೊತೆಗೆ ವಿಚ್ಛೇಧನದ ಬಳಿಕ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ ನಾಗಚೈತನ್ಯ..!

Facebook
Twitter
Telegram
WhatsApp

ನವದೆಹಲಿ: ಸೌತ್ ಸೂಪರ್ ಜೋಡಿ ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರು ಹತ್ತು ವರ್ಷದ ಮದುವೆಯನ್ನು ಮುರಿದುಕೊಂಡಿದ್ದಾರೆ. ಅವರು ಕಳೆದ ವರ್ಷ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಊಹಾಪೋಹಗಳಿಗೆ ತೆರೆ ಎಳೆದಿದ್ದರು. ಡಿವೋರ್ಸ್ ಆದ ಮೇಲೆ ಇಬ್ಬರು ತಮ್ಮ ತಮ್ಮ ವೃತ್ತಿ ಜೀವನದಲ್ಲಿ ಬ್ಯುಸಿಯಾಗಿದ್ದಾರೆ.

ಇತ್ತೀಚೆಗೆ ಸಿನಿಮಾದ ಪ್ರಚಾರದ ವೇಳೆ ಮಾಧ್ಯಮಗಳು ನಾಗಚೈತನ್ಯ ಅವರ ವೈಯಕ್ತಿಕ ಜೀವನದ ಬಗ್ಗೆ ಪ್ರಶ್ನೆ ಕೇಳಿದ್ದು, COVID-19 ಮತ್ತು ಮಾಜಿ ಪತ್ನಿ ಸಮಂತಾ ರುತ್ ಪ್ರಭುವಿನಿಂದ ವಿಚ್ಛೇದನದ ನಂತರ ತನ್ನ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ.

“ಈ ಅವಧಿಯಲ್ಲಿ ನಾನು ವ್ಯಕ್ತಿಯಾಗಿ ಸಾಕಷ್ಟು ಬದಲಾಗಿದ್ದೇನೆ. ಮೊದಲು ನಾನು ಹೆಚ್ಚು ಓಪನ್ ಅಪ್ ಆಗಲು ಸಾಧ್ಯವಾಗಲಿಲ್ಲ. ಆದರೆ ಈಗ ನನಗೆ ಸಾಧ್ಯವಾಗಿದೆ. ನನ್ನ ಕುಟುಂಬ ಸದಸ್ಯರು ಮತ್ತು ಸ್ನೇಹಿತರೊಂದಿಗೆ ತುಂಬಾ ಸಮಯ ಕಳೆಯುತ್ತಿದ್ದೇನೆ. ನನ್ನನ್ನು ನೋಡಲು ತುಂಬಾ ಸಂತೋಷವಾಗಿದೆ. ಸಂಪೂರ್ಣವಾಗಿ ಹೊಸ ವ್ಯಕ್ತಿಯಾಗಿದ್ದೇನೆ ಎಂದಿದ್ದಾರೆ.

 

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ನಾಗ ಚೈತನ್ಯ ಮತ್ತು ಸಮಂತಾ ಇಬ್ಬರು ಡಿವೋರ್ಸ್ ಬಗ್ಗೆ ಮಾಹಿತಿ ನೀಡಿದ್ದರು. ಹತ್ತು ವರ್ಷದ ಸಂಬಂಧವನ್ನು ಕಳೆದುಕೊಳ್ಳುತ್ತಿದ್ದೇವೆ. ನಮ್ಮ ವೈಯಕ್ತಿಕ ಜೀವನವನ್ನು ಗೌರವಿಸಿ ಎಂದು ಮನವಿ ಮಾಡಿದ್ದರು

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!