ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದೆ. ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಇದರ ಮಧ್ಯೆ ಕಾಂಗ್ರೆಸ್ ಪಕ್ಷ ಐದು ಭರವಸೆಗಳನ್ನು ನೀಡಿದೆ. ಆ ಭರವಸೆಗಳು ಇದೀಗ ಬಿಜೆಪಿ ನಾಯಕರ ವ್ಯಂಗ್ಯಕ್ಕೆ ಗುರಿಯಾಗಿದೆ. ಈ ಬಗ್ಗೆ ನಳೀನ್ ಕುಮಾರ್ ಕಟೀಲು ವ್ಯಂಗ್ಯವಾಡಿದ್ದಾರೆ.
ರಾಜ್ಯದಲ್ಲಿ ಗ್ಯಾರಂಟಿ ಘೋಷಿಸಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ ನನಗೂ ಸೇರಿಸಿ ಉಚಿತ ಅಂತ ಭಾಷಣದಲ್ಲಿ ಹೇಳಿದ್ದಾರೆ. ಜನ ಕರೆಂಟ್ ಬಿಲ್ ಕಟ್ಟಬಾರದು. ಅವರೇ ಘೋಷಿಸಿರುವ ಭಾಗ್ಯದಲ್ಲಿ ಜನ ಕರೆಂಟ್ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ. ಜನರಿಗೂ ವಿನಂತಿ ಮಾಡುತ್ತೇನೆ ಕರೆಂಟ್ ಬಿಲ್ ಕಟ್ಟಬೇಡಿ ಎಂದಿದ್ದಾರೆ.
ಇನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಜನ ಕೂಡ ಯೋಜನೆಗಳ ಫಲವನ್ನು ತಾವೇ ಪಡೆಯಲು ಶುರು ಮಾಡಿದ್ದಾರೆ. ಕೆಲವೊಂದು ಜಿಲ್ಲೆಯಲ್ಲಿ ಕರೆಂಟ್ ಬಿಲ್ ಕಟ್ಟಿ ಎಂದರೆ ಇಲ್ಲ ನಾವೂ ಕಟ್ಟಲ್ಲ ಎಂದೇ ಹೇಳುತ್ತಿರುವ ಘಟನೆಗಳು ನಡೆಯುತ್ತಿವೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್