Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರೆಂಟ್ ಬಿಲ್ ಕಟ್ಟದಂತೆ ಸಲಹೆ ನೀಡಿದ ನಳೀನ್ ಕುಮಾರ್ ಕಟೀಲು..!

Facebook
Twitter
Telegram
WhatsApp

 

ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದೆ. ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಇದರ ಮಧ್ಯೆ ಕಾಂಗ್ರೆಸ್ ಪಕ್ಷ ಐದು ಭರವಸೆಗಳನ್ನು ನೀಡಿದೆ. ಆ ಭರವಸೆಗಳು ಇದೀಗ ಬಿಜೆಪಿ ನಾಯಕರ ವ್ಯಂಗ್ಯಕ್ಕೆ ಗುರಿಯಾಗಿದೆ. ಈ ಬಗ್ಗೆ ನಳೀನ್ ಕುಮಾರ್ ಕಟೀಲು ವ್ಯಂಗ್ಯವಾಡಿದ್ದಾರೆ.

 

ರಾಜ್ಯದಲ್ಲಿ ಗ್ಯಾರಂಟಿ ಘೋಷಿಸಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ ನನಗೂ ಸೇರಿಸಿ ಉಚಿತ ಅಂತ ಭಾಷಣದಲ್ಲಿ ಹೇಳಿದ್ದಾರೆ. ಜನ ಕರೆಂಟ್ ಬಿಲ್ ಕಟ್ಟಬಾರದು. ಅವರೇ ಘೋಷಿಸಿರುವ ಭಾಗ್ಯದಲ್ಲಿ ಜನ ಕರೆಂಟ್ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ. ಜನರಿಗೂ ವಿನಂತಿ ಮಾಡುತ್ತೇನೆ ಕರೆಂಟ್ ಬಿಲ್ ಕಟ್ಟಬೇಡಿ ಎಂದಿದ್ದಾರೆ.

ಇನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಜನ ಕೂಡ ಯೋಜನೆಗಳ ಫಲವನ್ನು ತಾವೇ ಪಡೆಯಲು ಶುರು ಮಾಡಿದ್ದಾರೆ. ಕೆಲವೊಂದು ಜಿಲ್ಲೆಯಲ್ಲಿ ಕರೆಂಟ್ ಬಿಲ್ ಕಟ್ಟಿ ಎಂದರೆ ಇಲ್ಲ ನಾವೂ ಕಟ್ಟಲ್ಲ ಎಂದೇ ಹೇಳುತ್ತಿರುವ ಘಟನೆಗಳು ನಡೆಯುತ್ತಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

error: Content is protected !!