Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮ್ಮ ಎಕ್ಸ್‌ಪರ್ಟ್ ಪಿ.ಯು. ಕಾಲೇಜು : ಪ್ರಥಮ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.ನೂರಕ್ಕೆ ನೂರರಷ್ಟು ಫಲಿತಾಂಶ…!

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಮಾ.31): ನಗರದ  ಜೆ.ಎಂ.ಐ.ಟಿ. ಕಾಲೇಜು ಸಮೀಪವಿರುವ ನಮ್ಮ ಎಕ್ಸ್‌ಪರ್ಟ್ ಪಿ.ಯು. ಕಾಲೇಜಿಗೆ ಪ್ರಥಮ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ.ನೂರಕ್ಕೆ ನೂರರಷ್ಟು ಫಲಿತಾಂಶ ಲಭಿಸಿದೆ.

ಪಿ.ಸಿ.ಎಂ.ಸಿ. ವಿಭಾಗದಲ್ಲಿ ನಾಗಶ್ರೀ ಎಂ.ಗೌಡರ್ ಆರು ನೂರಕ್ಕೆ 595 ಅಂಕಗಳನ್ನು ಪಡೆದಿದ್ದು, ಪಿ.ಸಿ.ಎಂ.ಬಿ. ವಿಭಾಗದಿಂದ ನವ್ಯ, ಸಂಗೀತ, ನಿದಾ ಕೌಸರ್ ಇವರುಗಳು 595 ಅಂಕಗಳನ್ನು ಗಳಿಸಿದ್ದಾರೆ.

ಅನುಷ ಆರುನೂರಕ್ಕೆ 593 ಅಂಕ ಪಡೆದು ಟಾಪರ್ ಗಳಾಗಿ ಕಾಲೇಜು ಹಾಗೂ ಪೋಷಕರುಗಳಿಗೆ ಕೀರ್ತಿ ತಂದಿದ್ದಾರೆ.

ಶೇ.80 ರಷ್ಟು ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ ತೇರ್ಗಡೆಯಾಗಿದ್ದು, ಶೇ.91 ರಷ್ಟು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವುದಕ್ಕೆ ಕಾಲೇಜಿನ ಪ್ರಾಚಾರ್ಯರಾದ ಶ್ರೀನಿವಾಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪರ್ ಗಳಾದ ಐದು ವಿದ್ಯಾರ್ಥಿನಿಯರನ್ನು ಕಾಲೇಜಿನಲ್ಲಿ ಅಭಿನಂದಿಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!