Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾರುಕಟ್ಟೆಗೆ ಬಂತು ನ್ಯಾನೋ ಎಲೆಕ್ಟ್ರಾನಿಕ್ ಕಾರು : ಏನಿಲ್ಲಾ ವಿಶೇಷತೆ ಇದೆ ಗೊತ್ತಾ..?

Facebook
Twitter
Telegram
WhatsApp

ಎಲೆಕ್ಟ್ರಾನಿಕ್ ಬೈಕ್, ಕಾರುಗಳಿಗೆ ಭಾರತದಲ್ಲಿ ಸಿಕ್ಕಪಟ್ಟೆ ಡಿಮ್ಯಾಂಡ್ ಇದೆ. ಪೆಟ್ರೋಲ್ ದರ ಏರಿಕೆಯಾದ ಬೆನ್ನಲ್ಲೇ ಜನ ಎಲೆಕ್ಟ್ರಾನಿಕ್ ಮೊರೆ ಹೋಗುತ್ತಿದ್ದಾರೆ‌.‌ಇದೇ ಕಾರಣಕ್ಕಾಗಿಯೇ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಯೂ ಹೆಚ್ಚಳವಾಗುತ್ತಿದೆ. ಇದೀಗ ಭಾರತಕ್ಕೆ ನ್ಯಾನೋ ಎಲೆಕ್ಟ್ರಾನಿಕ್ ಕಾರು ಬಂದಿದ್ದು, ಎಲ್ಲರ ಗಮನ ಸೆಳೆಯುತ್ತಿದೆ.

ರತನ್ ಟಾಟಾ ಒಡೆತನದ ಟಾಟಾ ಕಂಪನಿ ಈ ಕಾರನ್ನು ಸಿದ್ಧಪಡಿಸಿದೆ. ಸದ್ಯ ಈ ಕಾರು ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದು, ಅವೈಲಬಲ್ ಇದೆ. ಈ ಕಾರು ಶಕ್ತಿಯುತವಾದಂತ ಬ್ಯಾಟರಿಯನ್ನು ಹೊಂದಿದೆ. ಇದನ್ನು ಒಂದು ಬಾರಿ ಚಾರ್ಜ್ ಮಾಡಿದರೆ ಸಾಕು 300 ಕಿ.ಮೀಟರ್ ದೂರದವರೆಗೂ ಸಾಗಬಹುದು.

ಇದು ಏಳು ಇಂಚಿನ ಟಚ್ ಸ್ಕ್ರೀನ್ ಹೊಂದಿದೆ‌. ಕಾರಿನಲ್ಲಿ ಆರು ಸ್ಪೀಕರ್ ಸೌಂಡ್ ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಇಂಟರ್ನೆಟ್ ಸಂಪರ್ಕವೂ ಇದೆ.‌ ಪವರ್ ಸ್ಟಿರೀಂಗ್, ಒವರ್ ವಿಂಡೋಸ್, ಆಂಟಿ ಬ್ರೇಕಿಂಗ್ ಲಾಕಿಂಗ್ ಸಿಸ್ಟಂ, ಸ್ವಯಂ ಚಾಲಿತ ಎಸಿ ಸೌಲಭ್ಯ, ರಿಮೋಟ್ ಲಾಕಿಂಗ್ ಸಿಸ್ಟಂ ಸೇರಿದಂತೆ ಹಲವು ಸೌಲಭ್ಯಗಳು ಈ ಕಾರಿ‌ಲ್ಲಿ ಇದೆ.

ಲಾಂಗ್ ಡ್ರೈವ್ ಹೋಗಿವವರಿಗೂ ಕೂಡ ಸೂಕ್ತವಾಗಿದೆ. ಯಾವುದೇ ಸಮಸ್ಯೆ ಇಲ್ಲ. ಪುಟ್ಟ ಫ್ಯಾಮಿಲಿ ಜೊತೆಗೆ ಹೊರಗೆ ಹೋಗುವವರಿಗೂ ಹೇಳಿ ಮಾಡಿಸಿದಂತೆ ಇರುತ್ತದೆ. ಇನ್ನು ಈ ಕಾರಿನ ಬೆಲೆಯನ್ನು ಸಂಸ್ಥೆ, ಸಾಮಾನ್ಯ ಜನರನ್ನು ತಲೆಯಲ್ಲಿಟ್ಟುಕೊಂಡು ಫಿಕ್ಸ್ ಮಾಡಿದೆ ಎನ್ನಬಹುದೇನೋ.ಈ ಕಾರಿನ ಬೆಲೆ 3 ರಿಂದ 5 ಲಕ್ಷ ರೂಪಾಯಿ ಆಗಿದೆ. ಈಗಾಗಲೇ ಎಲೆಕ್ಟ್ರಾನಿಕ್ ನ್ಯಾನೋ ಕಾರು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಸಾಕಷ್ಟು ಜನ ಬುಕ್ಕಿಂಗ್ ಮಾಡಲು ತಯಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!