ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

0 Min Read

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಂಜಿತಾ ವಿ ಹಾಗೂ ಚಳ್ಳಕೆರೆ ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ. ಮೋನಿಷ ಅವರು ಕಳೆದ 2024 ರ ಜುಲೈ ತಿಂಗಳಿನಿಂದ ಈವರೆಗೂ ಯಾವುದೇ ಅನುಮತಿ ಇಲ್ಲದೆ ಗೈರು ಹಾಜರಾಗಿದ್ದು, ಹೀಗಾಗಿ ಇವರ ಸೇವೆ ಇಲಾಖೆಗೆ ಅಗತ್ಯವಿಲ್ಲವೆಂದು ಪರಿಗಣಿಸಿ, ಇಬ್ಬರನ್ನೂ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks