ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ. 10 : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಜ.14, 15, 16 ರಂದು ಮೂರು ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯುವ 17 ನೇ ರಾಷ್ಟ್ರೀಯ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ 85 ಕೆ.ಜಿ. ವಿಭಾಗಕ್ಕೆ ಚಿತ್ರದುರ್ಗದಿಂದ ನೂರುಲ್ಲಾ ಆಯ್ಕೆಯಾಗಿದ್ದಾರೆ.
ತೀರ್ಪುಗಾರರಾಗಿ ಅಂತರಾಷ್ಟ್ರೀಯ ಕ್ರೀಡಾಪಟು ಎನ್.ಡಿ.ಕುಮಾರ್ ಆಯ್ಕೆಯಾಗಿದ್ದಾರೆಂದು ಚಿತ್ರದುರ್ಗ ಜಿಲ್ಲಾ ಬಾಡಿ ಬಿಲ್ಡಿಂಗ್ ಸಂಸ್ಥೆ ಅಧ್ಯಕ್ಷ ಫಾತ್ಯರಾಜನ್ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










