Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ

Facebook
Twitter
Telegram
WhatsApp

ಉತ್ತರಪ್ರದೇಶ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇಂದಿನಿಂದ ಮತ್ತೆ ಆರಂಭವಾಗಿದೆ. ರಾಹುಲ್ ಗಾಂಧಿಗೆ ಅಭೂತಪೂರ್ವ ರೆಸ್ಪಾನ್ಸ್ ಕೂಡ ಸಿಗುತ್ತಿದೆ. ಇಂದು ಉತ್ತರ ಪ್ರದೇಶದಿಂದ ಸಾಗಿದ ಯಾತ್ರೆಯಲ್ಲಿ ಪ್ರಿಯಾಂಕ ಗಾಂಧಿ ಕೂಡ ಯಾತ್ರೆಯಲ್ಲಿ ಭಾಗಿಯಾಗಿದ್ದರು. ಜೊತೆಗೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಕೂಡ ರಾಹುಲ್ ಗಾಂಧಿಗೆ ಸಾಥ್ ನೀಡಿದರು.

ಯಾತ್ರೆಯ ನಡುವೆ ಫಾರೂಕ್ ಅಬ್ದುಲ್ಲಾ ಎಂಟ್ರಿ ಕೊಟ್ಟಿದ್ದಾರೆ. ಇವರನ್ನು ತಬ್ಬಿಕೊಂಡು ಸ್ವಾಗತಿಸಿದ್ದಾರೆ. ಪ್ರಿಯಾಂಕ ಗಾಂಧಿ ಶೇಕ್ ಹ್ಯಾಂಡ್ ಮಾಡುವ ಮೂಲಕ ಬರ ಮಾಡಿಕೊಂಡಿದ್ದಾರೆ. ಈ ಹಿಂದೆಯೇ ಕೆ ಸಿ ವೇಣುಗೋಪಾಲ್ ಈ ಬಗ್ಗೆ ಮಾಹಿತಿ ನೀಡಿದ್ದರು. ಭಾರತ್ ಜೋಡೋ ಯಾತ್ರೆಯಲ್ಲಿ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ, ಮೆಹಬೂಬ ಮುಫ್ತಿ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿಯನ್ನು ತಿಳಸಿದ್ದರು.

ಭಾರತ್ ಜೋಡೋ ಯಾತ್ರೆ ಆರಂಭವಾದಾಗಿನಿಂದ ದೊಡ್ಡ ದೊಡ್ಡ ವ್ಯಕ್ತಿಗಳು ಈ ಯಾತ್ರೆಗೆ ಬೆಂಬಲ ಸೂಚಿಸುತ್ತಿದ್ದಾರೆ. ಕನ್ಯಾಕುಮಾರಿಯಿಂದ ಆರಂಭವಾಗಿರುವ ಈ ಯಾತ್ರೆ ಜಮ್ಮು ಕಾಶ್ಮೀರದಲ್ಲಿ ಮುಗಿಯಲಿದೆ. ಒಂಭತ್ತು ದಿನಗಳಿಂದ ನಿಂತಿದ್ದ ಯಾತ್ರೆ ಇಂದಿನಿಂದ ಮತ್ತೆ ಆರಂಭವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!