Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಸೆಂಬರ್ 23ರಂದು ರಾಷ್ಟ್ರೀಯ ರೈತ ದಿನಾಚರಣೆ

Facebook
Twitter
Telegram
WhatsApp

ಚಿತ್ರದುರ್ಗ. ಡಿ.22: ಕೃಷಿ ಇಲಾಖೆ ವತಿಯಿಂದ ಇದೇ ಡಿಸೆಂಬರ್ 23ರಂದು ಬೆಳಿಗ್ಗೆ 10.30ಕ್ಕೆ ನಗರದ ಕೃಷಿ ತಂತ್ರಜ್ಞರ ಸಂಸ್ಥೆ ಸಭಾಂಗಣದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದೇಶದಲ್ಲಿ ಪ್ರತಿ ವರ್ಷವೂ ಡಿಸೆಂಬರ್-23ನ್ನು ರಾಷ್ಟ್ರೀಯ ರೈತರ ದಿನ ಅಥವಾ ಕಿಸಾನ್ ದಿವಸ್ ಎಂದು ಆಚರಿಸಲಾಗುತ್ತದೆ. ಭಾರತದ 5ನೇ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಸ್ಮರಣಾರ್ಥ ಅವರ ಜನ್ಮ ದಿನವನ್ನು ರೈತ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಈ ವರ್ಷ “ಸುಸ್ಥಿರ ಹಾಗೂ ಚೇತರಿಕೆಯತ್ತ ಆಹಾರ ಸುರಕ್ಷತೆಗಾಗಿ ಕ್ರಿಯಾಶೀಲ ಪರಿಹಾರಗಳು” ಧ್ಯೇಯ ವಾಕ್ಯದೊಂದಿಗೆ ರೈತ ದಿನಾಚರಣೆ ಆಚರಿಸಲಾಗುವುದು. ಈ ವಿಷಯದ ಕುರಿತು ನುರಿತ ಉಪನ್ಯಾಸಕರು ಉಪನ್ಯಾಸ ನೀಡುವರು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

 

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!