Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಾಷ್ಟ್ರಮಟ್ಟದ ಚೆಸ್ ಪಂದ್ಯಾವಳಿ :  ಪ್ರಥಮ ಸ್ಥಾನ ಪಡೆದ ಎಸ್ ಆರ್ ಎಸ್ ಹೆರಿಟೇಜ್ ಶಾಲೆಯ ವಿದ್ಯಾರ್ಥಿಗಳು

---Advertisement---

 

ಸುದ್ದಿಒನ್, ಚಿತ್ರದುರ್ಗ : ಹರಪ್ಪನಹಳ್ಳಿಯ ಪರ್ಲ್ ಪಬ್ಲಿಕ್ ಶಾಲೆಯಲ್ಲಿ ದಿನಾಂಕ 13:09:2024 ರಿಂದ 16:09:2024 ರವರೆಗೆ ಆಯೋಜಿಸಿದ್ದ “ಸಿಬಿಎಸ್‍ಇ ಜ್ಹೋನಲ್ ಲೆವೆಲ್ ಚೆಸ್” ಪಂದ್ಯಾವಳಿಯಲ್ಲಿ ಎಸ್‍ಆರ್‍ಎಸ್ ಹೆರಿಟೇಜ್ ಶಾಲೆಯ ಅಪೇಕ್ಷ ಎಸ್ ಆರ್(7ನೇತರಗತಿ) ನೌಮಿಕ(5ನೇ ತರಗತಿ) ಹಾಸಿನಿ ಮತ್ತು ಸಂಜನ(9ನೇತರಗತಿ) ವಿದ್ಯಾರ್ಥಿನಿಯರು ಭಾಗವಹಿಸಿ, 17ರ ವಯೋಮಿತಿಯ ಒಳಗಿನ ವೈಯಕ್ತಿಕ ಬೋರ್ಡಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

 

ದಿನಾಂಕ:25:10:2024 ರಿಂದ 28:10:2024ರಲ್ಲಿ “ಪಂಜಾಬ್‍ನ ಜಲಂದರ್‍ನ ಲಾ ಬ್ಲಾಸಮ್ ಶಾಲೆಯಲ್ಲಿ ನಡೆದ ರಾಷ್ಟ್ರಮಟ್ಟದ ಚೆಸ್ ಪಂದ್ಯಾವಳಿಯು” ಜರುಗಿದ್ದು ಅಪೇಕ್ಷ ಎಸ್‍ಆರ್(7ನೇತರಗತಿ) ನೌಮಿಕ(5ನೇತರಗತಿ) ಹಾಸಿನಿ ಮತ್ತು ಸಂಜನ(9ನೇತರಗತಿ) ವಿದ್ಯಾರ್ಥಿನಿಯರು ಭಾಗವಹಿಸಿದ್ದು, ವೈಯಕ್ತಿಕ ಎರಡನೇ ಬೋರ್ಡ್ ವಿಭಾಗದಲ್ಲಿ ಅಪೇಕ್ಷ ಎಸ್ ಆರ್ ಪ್ರಥಮ ಸ್ಥಾನಗಳಿಸಿದ್ದು, 5 ಸುತ್ತಿನಲ್ಲಿ 4.5 ಪಾಯಿಂಟ್‍ಗಳನ್ನು ತನ್ನ ಮುಡಿಗೇರಿಸಿಕೊಂಡು ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿಯನ್ನು ತಂದಿರುತ್ತಾಳೆ.

 

ಈ ಮಕ್ಕಳ ಸಾಧನೆಗೆ ಎಸ್‍ಆರ್‍ಎಸ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಬಿ ಎ ಲಿಂಗಾರೆಡ್ಡಿ, ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಉಪಾಧ್ಯಕ್ಷರಾದ ಅಮೋಘ್ ಬಿ ಎಲ್ ಮತ್ತು ಆಡಳಿತಾಧಿಕಾರಿಗಳಾದ ಡಾ. ರವಿ ಟಿ ಎಸ್ ಹಾಗೂ ಪ್ರಾಂಶುಪಾಲರಾದ ಪ್ರಭಾಕರ್ ಎಮ್ ಎಸ್ ಬೋಧಕ ಹಾಗೂ ಬೋಧಕೇತರ ವರ್ಗದವರು ವಿದ್ಯಾರ್ಥಿನಿಯರಿಗೆ ಹಾಗೂ ಚೆಸ್ ಕೋಚ್‍ಗಳಾದ ತಿಮ್ಮೆಶ್, ಪಾರ್ವತಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...