Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್.ಜೆ.ಎಂ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ

Facebook
Twitter
Telegram
WhatsApp

 

ಚಿತ್ರದುರ್ಗ, ಸೆಪ್ಟೆಂಬರ್.29 : ನಗರದ ಎಸ್.ಜೆ.ಎಂ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯನ್ನು ಆಚರಿಸಲಾಯಿತು.

ಎನ್.ಎಸ್.ಎಸ್. ಘಟಕ-1 ಮತ್ತು 2 ಹಾಗೂ ದಾವಣಗೆರೆ ವಿಶ್ವವಿದ್ಯಾಲಯೊ ರಾಷ್ಟ್ರೀಯ ಸೇವಾ ಯೋಜನೆ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಪ್ರಾಚಾರ್ಯರಾದ ಡಾ. ಎಸ್.ಹೆಚ್. ಪಂಚಾಕ್ಷರಿ ಅಧ್ಯಕ್ಷತೆ ವಹಿಸಿದ್ದರು. ನಂತರ ಕಾಲೇಜಿನ ಆವರಣದಲ್ಲಿ ಶ್ರಮದಾನದ ಮೂಲಕ ಸ್ವಚ್ಚತಾ ಕಾರ್ಯವನ್ನು ಮಾಡಲಾಯಿತು.

60 ಕ್ಕೂ ಹೆಚ್ಚು ಸ್ವಯಂ ಸೇವಕರು, ಪ್ರಾಧ್ಯಾಪಕರುಗಳಾದ ಪ್ರೊ. ಆರ್.ಕೆ. ಕೇದಾರನಾಥ್, ಸಿ.ಎನ್. ವೆಂಕಟೇಶ್, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿಗಳಾದ ಪ್ರೊ. ಟಿ.ಎನ್. ರಜಪೂತ್, ಪ್ರೊ. ಬಿ. ನಾಗರಾಜ ಭಾಗವಹಿಸಿದ್ದರು.

ದಿ. 22-09-2023ರಂದು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕವು ಜಿಲ್ಲಾಮಟ್ಟದಲ್ಲಿ ಯುವಜನೋತ್ಸವದ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿ ಸಿದ್ದ ಹೆಚ್‍ಐವಿ/ಏಡ್ಸ್ ಕುರಿತ ನಾಟಕ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಗಳಿಸಿದ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ವಿದ್ಯಾರ್ಥಿಗಳಾದ ಶಿವಕುಮಾರ್ ಸ್ವಾಗತಿಸಿದರು. ಎ. ಶ್ರೀನಿವಾಸರೆಡ್ಡಿ ಪ್ರಮಾಣ ವಚನ ಬೋಧಿಸಿದರು. ಜಗದೀಶ ಸಿ. ನಿರೂಪಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!