Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನವೋದಯ ವಿದ್ಯಾಲಯ: ಬಾಲಕಿಯರಿಗೆ ವೈಜ್ಞಾನಿಕ ಸಲಕರಣೆ ವಿತರಣೆ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, ಆ.21: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ ನವೋದಯ ವಿದ್ಯಾಲಯದಲ್ಲಿ ಈಚೆಗೆ ಕೇಂದ್ರ ಸರ್ಕಾರದ ವಿಜ್ಞಾನ  ಮತ್ತು ತಂತ್ರಜ್ಞಾನ ವಿಭಾಗದ ಅಡಿಯಲ್ಲಿ ಬಾಲಕಿಯರಿಗೆ ವೈಜ್ಞಾನಿಕ ಅರಿವು ಮತ್ತು ವೈಜ್ಞಾನಿಕ ಸಬಲೀಕರಣ ಕಾರ್ಯಕ್ರಮದಲ್ಲಿ ನವೋದಯ ವಿದ್ಯಾಲಯದ ಬಾಲಕಿಯರಿಗೆ ವೈಜ್ಞಾನಿಕ ಸಲಕರಣೆಗಳ ಕಿಟ್ ವಿತರಿಸಲಾಯಿತು.

ಬಾಲಕಿಯರಿಗೆ ವೈಜ್ಞಾನಿಕ ಅರಿವು ಮೂಡಿಸುವ ಮತ್ತು  ವೈಜ್ಞಾನಿಕವಾಗಿ ಲಿಂಗ ತಾರತಮ್ಯ ತೊಡೆದು ಹಾಕುವುದು ಈ ಕಾರ್ಯಕ್ರಮದ ವಿಶೇಷವಾಗಿದೆ. ಈ ಕಾರ್ಯಕ್ರಮದಡಿಯಲ್ಲಿ ನವೋದಯ ವಿದ್ಯಾಲಯದ 50  ಬಾಲಕಿರಿಗೆ ವೈಜ್ಞಾನಿಕ ಸಲಕರಣೆಗಳ ಕಿಟ್‍ನ್ನು ವಿದ್ಯಾಲಯದ ಪ್ರಾಂಶುಪಾಲ ಡ್ಯಾನಿಯಲ್ ರೇತನ್ ಕುಮಾರ ವಿತರಿಸಿದರು.

“ಬಾಲಕಿಯರ ವೈಜ್ಞಾನಿಕ ಮನೋಭಾವ ಸದೃಡಗೊಳಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ.  ಬಾಲಕಿಯರು ಈ ವೈಜ್ಞಾನಿಕ ಸಲಕರಣೆ ಬಳಸಿಕೊಂಡು ಚಟುವಟಿಕೆಗಳ ಮೂಲಕ ಕಲಿಯುತ್ತಾರೆ. ಈ ವೈಜ್ಞಾನಿಕ ಸಲಕರಣೆಗಳನ್ನು ಸದುಪಯೋಗ ಪಡಿಸಿಕೊಳ್ಳಿ. ಇದರಿಂದ  ನಿಮ್ಮ ವೈಜ್ಞಾನಿಕ ಮನೋಭಾವ ಮತ್ತು ಕ್ರಿಯಾಶಿಲತೆ ಹೆಚ್ಚಾಗುತ್ತದೆ ಎಂದು ನವೋದಯ ವಿದ್ಯಾಲಯದ ಪ್ರಾಂಶುಪಾಲ ಡ್ಯಾನಿಯಲ್ ರೇತನ್ ಕುಮಾರ ತಿಳಿಸಿದರು.

ವಿಜ್ಞಾನಜೋತಿ  ಕಾರ್ಯಕ್ರಮದ ಅಡಿಯಲ್ಲಿ  ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!