Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಂದಾದರೂ ನೆಲ ಬೇವು ಉಪಯೋಗಿಸಿದ್ದೀರಾ..? ಅದರ ಉಪಯೋಗಗಳು ಇಲ್ಲಿವೆ..!

Facebook
Twitter
Telegram
WhatsApp

ಎಂದಾದರೂ ನೆಲ ಬೇವು ಉಪಯೋಗಿಸಿದ್ದೀರಾ..? ಅದರ ಉಪಯೋಗಗಳು ಇಲ್ಲಿವೆ..!

ಕಾಲಮೇಘದ ವೈಜ್ಞಾನಿಕ ಹೆಸರು ಆಂಡ್ರೋಗ್ರಾಫಿಸ್ ಪನಿಕ್ಯುಲಾಟಾ ಅಂತ. ನಿರ್ಧಿಷ್ಟ ಋತುವಿನಲ್ಲಿ ಬೆಳೆಯುವ ಕಾಲಮೇಘ ಮೂಲಿಕೆಗೆ ಭಾರತದ ಮತ್ತು ಶ್ರೀಲಂಕಾ ತವರೂರು.

ಶೀತ, ಜ್ವರ, ಮಧುಮೇಹ, ಅಧಿಕ ರಕ್ತದೊತ್ತಡ, ಹುಣ್ಣು, ಶ್ವಾಸನಾಳಗಳ ಉರಿಯೂತ, ಚರ್ಮ ರೋಗಗಳು, ಆಮಶಂಕೆ, ಮತ್ತು ಮಲೇರಿಯಾಗಳಂತಹ ಖಾಯಿಲೆಗಳಿಗೆ ಬಳಕೆ ಮಾಡಲಾಗುತ್ತೆ.

ನೆಗಡಿ ಬೇಗ ನಿವಾರಣೆಯಾಗಬೇಕಾದ್ರೆ ಈ ಮೂಲಿಕೆಯನ್ನು ಕುದಿಸಿ ಸೇವಿಸಿರಿ.. ಆಗ ಕೆಮ್ಮು ಮತ್ತು ಗಂಟಲು ನೋವು ನಿವಾರಣೆಯಾಗುತ್ತದೆ.

ಈ ಗಿಡಮೂಲಿಕೆ ಸಂಧಿವಾತವನ್ನು ಉಪಶಮನಗೊಳಿಸುತ್ತದೆ. ಕೆಲವರಿಗೆ ಮೊಣಕಾಲಿನಲ್ಲಿ ಸಾಧಾರಣದಿಂದ ತುಸು ಹೆಚ್ಚೇ ಅನ್ನಿಸುವುದರ ಮಟ್ಟಿಗೆ ನೋವು ಮತ್ತು ಸೆಳೆತ ಇರುತ್ತದೆ. ಅಂತಹವರು ಈ ಆಂಡ್ರೋಗ್ರಾಫಿಸ್ ನ ಸಾರವನ್ನ ಪ್ರತಿದಿನ ತೆಗೆದುಕೊಳ್ಳುತ್ತಾ ಬಂದಲ್ಲಿ ಅವರ ಮೊಣಕಾಲಿನ ನೋವು ಮತ್ತು ಸೆಳೆತ ಬಹಳಷ್ಟು ಕಡಿಮೆಯಾಗುತ್ತದೆ.

ಆಂಟಿ-ಆಕ್ಸಿಡೆಂಟ್ ಗಳಿಗಾಗಿ ಎಲ್ಲೆಲ್ಲೋ ಹುಡುಕಾಡೋದು ಬೇಕಿಲ್ಲ
ಕಾಲಮೇಘದಲ್ಲಿ ಆಂಟಿ-ಆಕ್ಸಿಡೆಂಟ್ ಗಳು ಮತ್ತು ಫ಼ಾಲಿಫ಼ೆನಾಲ್ ಗಳು ಅಗಾಧವಾಗಿವೆ. ನಮ್ಮ ದೇಹದಲ್ಲಿರೋ ಹಾನಿಕಾರಕ ಮುಕ್ತ ರಾಡಿಕಲ್ ಗಳ ವಿರುದ್ಧ ಸೆಣಸುವುದೇ ಇವುಗಳ ಕೆಲಸ. ಹೀಗಾದಾಗ, ನಮ್ಮ ಶರೀರದ ಜೀವಕೋಶಗಳು ಹಾನಿಕಾರಕ ಬ್ಯಾಕ್ಟೀರಿಯಾ ಮತ್ತು ವೈರಾಣುಗಳಿಂದ ರಕ್ಷಿಸಲ್ಪಡುತ್ತವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು.

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು. ನಿಮ್ಮ ಮಕ್ಕಳು ಮದುವೆಗೆ ಒಪ್ಪುತ್ತಿಲ್ಲವೇ? ಶುಕ್ರವಾರರಾಶಿ ಭವಿಷ್ಯ -ಸೆಪ್ಟೆಂಬರ್-20,2024 ಸೂರ್ಯೋದಯ: 06:08, ಸೂರ್ಯಾಸ್ತ : 06:10 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

error: Content is protected !!