Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಿಮ್, ಫಿಟ್ನೆಸ್ ಸೆಂಟರ್ ಗಳಿಗೆ ಬರಲಿದೆ ಹೊಸ ಗೈಡ್ಲೈನ್ಸ್ : ಸಚಿವ ಸುಧಾಕರ್ ಹೇಳಿದ್ದೇನು..?

Facebook
Twitter
Telegram
WhatsApp

ಚಿಕ್ಕಬಳ್ಳಾಪುರ: ಫಿಟ್ ಆ್ಯಂಡ್ ಫೈನ್ ಆಗಿದ್ದವರು. ಜಿಮ್, ವರ್ಕೌಟ್ ಅಂತ ಆರೋಗ್ಯದ ಕಡೆ ಹೆಚ್ಚು ಗಮನ ಕೊಟ್ಟಿದ್ದವರು. ಆದ್ರೆ ದಿಢೀರನೇ ಹೃದಯಾಘಾತದಿಂದ ಸಾವನ್ನಪ್ಪಿದ್ರು. ಇದೀಗ ಪುನೀತ್ ಸಾವಿನ ಬೆನ್ನಲ್ಲೆ ಸರ್ಕಾರ ಜಿಮ್ ಗಳಿಗೆ, ಫಿಟ್ನೆಸ್ ಸೆಂಟರ್ ಗಳಿಗೆ ಹೊಸ ರೂಲ್ಸ್ ತರಲು ಸೂಚನೆ ನೀಡಿದೆ.

ನಗರದಲ್ಲಿ ಮಾತನಾಡಿದ ಸಚಿವ ಸುಧಾಕರ್, ಈ ಘಟನೆಯಿಂದ ಅದೆಷ್ಟೋ ಜನ ಜಿಮ್ ಮಾಡಬೇಕಾ ಬೇಡವಾ ಎಂಬ ಗೊಂದಲದಲ್ಲಿದ್ದಾರೆ. ಯಾವುದೋ ಒಂದು ಘಟನೆಯಿಂದಾಗಿ ಇಂಥ ನಿರ್ಧಾರಕ್ಕೆ ಬರುವುದು ತಪ್ಪು. ಈ ಸಂಬಂಧ ಹೃದಯ ತಜ್ಞರ ಮಾಹಿತಿ ಪಡೆದು, ಜಿಮ್ ಹಾಗೂ ಫಿಟ್ನೆಸ್ ಸೆಂಟರ್ ಗಳಿಗೆ ಮಾರ್ಗಸೂಚಿಗಳನ್ನ ಹೊರಡಿಸಲಿದ್ದೇವೆ ಎಂದಿದ್ದಾರೆ.

ಈ ರೀತಿ ಸಮಸ್ಯೆ ಎದುರಾದಾಗ ಯಾವ ರೀತಿಯ ಟ್ರೀಟ್ಮೆಂಟ್ ಕೊಡಬೇಕು..? ಪ್ರಾಥಮಿಕ ಚಿಕಿತ್ಸೆಗೆ ಜಿಮ್ ನಲ್ಲೇ ಏನು ಮಾಡಬೇಕು ಎಂಬೆಲ್ಲಾ ಅಂಶಗಳು ಹೊಸ ಮಾರ್ಗಸೂಚಿಯಲ್ಲಿ ಇರಲಿವೆ. ಮುಂಜಾಗ್ರತ ಕ್ರಮಗಳ ಬಗ್ಗೆ ಜಿಮ್ ಟ್ರೈನರ್ ಗಳಿಗೂ ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿರುವುದೇಕೆ ಗೊತ್ತಾ : ನಾಗಮಂಗಲದಲ್ಲಿ ಸತ್ಯ ಹೇಳಿದ ಚಾಲೆಂಜಿಂಗ್ ಸ್ಟಾರ್

ಮಂಡ್ಯ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಮೊದಲ ಹಂತದ ಚುನಾವಣೆಗೆ ಇನ್ನೆರಡು ದಿನ ಬಾಕಿ. ಎರಡನೇ ಹಳತದ ಚುನಾವಣೆಗೆ 13 ದಿನ ಬಾಕಿ ಇದೆ. ಹೀಗಿರುವಾಗ ಪಕ್ಷಗಳೆಲ್ಲಾ ಅಭ್ಯರ್ಥಿಗಳ ರವಾವಿ ಪ್ರಚಾರ

ಚಿತ್ರದುರ್ಗಕ್ಕೆ ಆಗಮಿಸಿದ ಪ್ರಿಯಾಂಕ ಗಾಂಧಿ :  ಹೆಲಿಕ್ಯಾಪ್ಟರ್ ತಪಾಸಣೆ ಮಾಡಿದ ಅಧಿಕಾರಿಗಳು

  ಚಿತ್ರದುರ್ಗ. ಏ.23: ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ  ಚಿತ್ರದುರ್ಗ ನಗರಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವರು ಪ್ರಯಾಣಿಸಿದ ಹೆಲಿಕ್ಯಾಪ್ಟರ್‍ ಅನ್ನು  ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ  ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್

ಚಿತ್ರದುರ್ಗದಲ್ಲಿ ಸಡಗರ ಸಂಭ್ರಮದಿಂದ ನಡೆದ ಶ್ರೀ ವೀರಭದ್ರ ದೇವರ ಗುಗ್ಗುಳ ಮತ್ತು ಅಗ್ನಿಕುಂಡ ಕಾರ್ಯಕ್ರಮ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 23 :  ನಗರದ ನೀಲಕಂಠೇಶ್ವರ ದೇವಾಲಯದ ಆವರಣದಲ್ಲಿನ ವೀರಶೈವ ಸಮಾಜದವತಿಯಿಂದ ಇಂದು ಹರಪನಹಳ್ಳಿಯ ಪಟ್ಟಣದ

error: Content is protected !!