ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 10 : ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಜಿಲ್ಲಾ ಸಮಿತಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸರ್ಕಾರಿ ಪ್ರೌಢಶಾಲೆ ಪಾಲವ್ವನಹಳ್ಳಿಯ ಮಂಜುನಾಥ ಟಿ. ಉಪಾಧ್ಯಕ್ಷರಾಗಿ ಎಮ್.ಎಮ್.ಜಿ.ಜೆ.ಸಿ. ಹೊಳಲ್ಕೆರೆಯ ಸುರೇಶ್ ಆರ್. ಪ್ರಧಾನ ಕಾರ್ಯದರ್ಶಿಯಾಗಿ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಚಿತ್ರದುರ್ಗದ ಕಲ್ಲೇಶ ಡಿ. ಖಜಾಂಚಿಯಾಗಿ ಸರ್ಕಾರಿ ಪ್ರೌಢಶಾಲೆ ಲಕ್ಷ್ಮಿಸಾಗರದ ಮದನಕುಮಾರ್ ಇ.ಎಲ್. ಜಂಟಿ ಕಾರ್ಯದರ್ಶಿಯಾಗಿ ಸರ್ಕಾರಿ ಪ್ರೌಢಶಾಲೆ ದೇವಪುರದ ದಿವಾಕರ ಎನ್.ಟಿ. ಸಂಘಟನಾ ಕಾರ್ಯದರ್ಶಿಯಾಗಿ ಸರ್ಕಾರಿ ಪ್ರೌಢಶಾಲೆ ಬೀರೇನಹಳ್ಳಿಯ ಪಾಂಡುರಂಗ ಆರ್. ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿದ್ದ ವಿಷಯ ಪರಿವೀಕ್ಷಕ ಮಹಾಲಿಂಗಪ್ಪ ನೂತನವಾಗಿ ಆಯ್ಕೆಯಾದವರಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಹುಬ್ಬಳ್ಳಿ; ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಬಿಜೆಪಿ ಪಕ್ಷದಲ್ಲಿಯೇ ಇದ್ರು ಕೂಡ ಕಾಂಗ್ರೆಸ್ ಪಕ್ಷದ ನಾಯಕರ ಜೊತೆಗೆ…
ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 15 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ಮಾರ್ಚ್. 15 ) ಹತ್ತಿ ಮಾರುಕಟ್ಟೆ…
ಚಿತ್ರದುರ್ಗ; ನಗರ ಠಾಣೆ ಪಿಎಸ್ಐ ಗಾದಿಲಿಂಗಪ್ಪ ಮೇಲೆ ತುಮಕೂರು ಜಿಲ್ಲೆಯ ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ…
ಬೆಂಗಳೂರು; ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಈಗಾಗಲೇ…
ಈ ರಾಶಿಯವರು ವ್ಯಾಪಾರ ವೈಹಿವಾಟಗಳಲ್ಲಿ ಮುನ್ನಡೆ ಸಾಧಿಸಲಿದ್ದಾರೆ, ಈ ರಾಶಿಯವರು ಸೋಲಿಲ್ಲದ ಸರದಾರನಾಗಿ ಮುಟ್ಟಿದ್ದೆಲ್ಲ ಚಿನ್ನ. ಶನಿವಾರದ ರಾಶಿ ಭವಿಷ್ಯ…
ಸುದ್ದಿಒನ್, ಹಿರಿಯೂರು, ಮಾರ್ಚ್. 14 : ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು…