Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋದಿಯಿಂದ ಹೊಸ ಯೋಜನೆ ಘೋಷಣೆ : ಯಾರಿಗೆಲ್ಲಾ ಈ ಯೋಜನೆಯ ಹಣ ಸಿಗುತ್ತೆ..?

Facebook
Twitter
Telegram
WhatsApp

ನವದೆಹಲಿ: ಪ್ರಧಾನಿ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯಂದು ಸಾನ್ಯ ಜನರಿಗೆ ಭರ್ಜರಿ ಆಫರ್ ಘೋಷಣೆ ಮಾಡಿದ್ದಾರೆ. ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಲ್ಲಿ ಸಾಮಾನ್ಯ ಜನರಿಗೆ ಹಣ ಸಿಗಲಿದೆ. ವಿಶ್ವಕರ್ಮ ಯೋಜನೆಯನ್ನು ಘೋಷಣೆ ಮಾಡಿದ್ದು, ಈ ಮೂಲಕ ಯಾರಿಗೆಲ್ಲಾ ಹಣ ಸಿಗಲಿದೆ ಎಂಬ ಮಾಹಿತಿ ಇಲ್ಲಿದೆ.

ವಿಶ್ವಕರ್ಮ ಯೋಜನೆಯೂ ವಿಶ್ವಕರ್ಮ ಪೂಜೆಯ ದಿನ ಆರಂಭವಾಗಲಿದೆ. ಈ ಮೂಲಕ ಶ್ರಮಿಕರು ಮತ್ತು ದಿನಗೂಲಿ ಕಾರ್ಮಿಕರಿಗೆ ಈ ಯೋಜನೆಯಿಂದ ಹಣ ಸಿಗಲಿದೆ. ಈ ಮೂಲಕ ಒಬಿಸಿ ಕಲಾವಿದರ ಅಭಿವೃದ್ಧಿಗಾಗಿ ಸರ್ಕಾರ 14 ಸಾವಿರ ಕೋಟಿ ಅನುದಾನ ನೀಡಲಿದೆ.

ಕಾಲೋನಿಗಳು, ಗುಡಿಸಲುಗಳು, ಬಾಡಿಗೆ ಮನೆಗಳಲ್ಲಿ ವಾಸಿಸುವ ಜನರಿಗೆ ಕೇಂದ್ರವು ಸುಲಭ ಷರತ್ತುಗಳ ಮೇಲೆ ಸಾಲವನ್ನು ನೀಡುತ್ತದೆ. ಬಡ ಕಾರ್ಮಿಕ ವರ್ಗದ ಜನರಿಗೆ ಸುಲಭ ಷರತ್ತುಗಳಲ್ಲಿ ಸಾಲ ಪಡೆಯಲು ಸರ್ಕಾರ ವ್ಯವಸ್ಥೆ ಮಾಡುತ್ತದೆ. ಈ ಯೋಜನೆ ಸೆಪ್ಟೆಂಬರ್‌ನಲ್ಲಿ ಅಂದರೆ ಮುಂದಿನ ತಿಂಗಳು ಆರಂಭವಾಗಲಿದೆ. ಒಟ್ಟಾರೆಯಾಗಿ, ಸರ್ಕಾರವು 13,000 ಕೋಟಿಯಿಂದ 15,000 ಕೋಟಿಗೆ ಸಹಾಯ ಮಾಡುತ್ತದೆ. ಬಟ್ಟೆ ತೊಳೆಯುವವರು, ಕ್ಷೌರಿಕರು, ಅಕ್ಕಸಾಲಿಗರು ಮುಂತಾದ ಹಿಂದುಳಿದ ವರ್ಗದ ಜನರು ಈ ಹೊಸ ಯೋಜನೆಯ ಪ್ರಯೋಜನವನ್ನು ಪಡೆಯುತ್ತಾರೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜ್ಞಾನಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಗಾಳಿಪಟ ಹಬ್ಬ : ಕಣ್ಮನ ಸೆಳೆದ ವಿವಿಧ ಬಗೆಯ ಗಾಳಿಪಟಗಳು

  ಸುದ್ದಿಒನ್, ಚಿತ್ರದುರ್ಗ, ಜುಲೈ.27 : ಗಾಳಿಪಟಹಬ್ಬ ನಮ್ಮ ಶಾಲೆಯ ವಿಶೇಷ ಹಬ್ಬಗಳಲ್ಲಿ ಒಂದಾಗಿದೆ. ಆಷಾಢ ಶುದ್ಧ ಏಕಾದಶಿಯ ದಿನದಂದು  ದೇಶದ ಅನೇಕ ಭಾಗಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಕಾರ್ಯದರ್ಶಿ ಡಾ.ಕೆ ರಾಜೀವಲೋಚನ್

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!